Wednesday, April 29, 2026

Mudalagi taluk

ಬೆಳಗಾವಿಯಲ್ಲಿ ಕುದಿಯುತ್ತಿದೆ ಕಬ್ಬಿನ ಜ್ವಾಲೆ

ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ, 7ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ, ಅಹೋರಾತ್ರಿ ಹೋರಾಟ ಮುಂದುವರೆದಿದೆ. ರಾಜ್ಯ ಬಿಜೆಪಿ ನಾಯಕರೂ ಕೂಡ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದು, ನಿನ್ನೆಯಿಂದ ಹೋರಾಟ ತೀವ್ರಗೊಂಡಿದೆ. ಅಹೋರಾತ್ರಿ ಹೋರಾಟದ ಸ್ಥಳದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊಕ್ಕಾಂ ಹೂಡಿದ್ದಾರೆ. ನಿನ್ನೆ...
- Advertisement -spot_img

Latest News

ತಟ್ಟಂತ ಸುಳ್ಳು ಹೇಳಿ..!! ಹೀಗೊಂದು ಪ್ರಶಸ್ತಿ ಇದ್ರೆ ಅದಕ್ಕೆ ಸೂಕ್ತ ಪಕ್ಷ ‘ಒನ್ ಅಂಡ್ ಒನ್ಲೀ ಪಾರ್ಟಿ’ ಬಿಜೆಪಿ: ಗುಂಡೂರಾವ್

Political News: ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲವೆಂದು ರಾಜ್ಯ ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಈ ಬಗ್ಗೆ ಆರೋಗ್ಯ ಸಚಿವರಾದ ಗುಂಡೂರಾವ್ ಅವರು...
- Advertisement -spot_img