Thursday, August 13, 2026

muddegowda'

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ

Banglore News: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ  ಅನೇಕ  ವಿಚಾರಗಳ  ಕುರಿತು  ಚರ್ಚೆಯಾಗಿದೆ ಎಂದು  ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು. https://karnatakatv.net/banglore-cm-bommayi-city-rounds/ https://karnatakatv.net/former-cm-hd-kumaraswamy-hits-back-at-pratap-simha/ https://karnatakatv.net/former-mla-md-lakshminarayana-resigns-after-another-congress-wicket-falls/
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img