Thursday, June 18, 2026

muddenahalli

ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ: – ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು (ಕರ್ನಾಟಕ ವಾರ್ತೆ) ಜುಲೈ 03: ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ; ಅವರು ಮುನ್ನಡೆಯುತ್ತಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು ನೈಜ ದುರ್ಬಲ ಬುಡಕಟ್ಟು ಜನರ(Particularly Vulnerable Tribal Groups) ಸರ್ವಾಂಗೀಣ ವಿಕಾಸಕ್ಕಾಗಿ ವಸತಿ,ಶಿಕ್ಷಣ,ಆರ್ಥಿಕ ಚಟುವಟಿಕೆಗಳು,ಆರೋಗ್ಯ ಸೌಕರ್ಯಗಳ ಕನಿಷ್ಠ ಮೂಲಸೌಕರ್ಯಗಳನ್ನು ಕಲ್ಪಿಸಿ,ಸುಧಾರಣೆಯ ದಾರಿ ತೋರಿಸಿದರೆ ಸಾಕು ಅವರು ಮುನ್ನಡೆಯಬಲ್ಲರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೈಜ ದುರ್ಬಲ ಬುಡಕಟ್ಟುಗಳ ಕಲ್ಯಾಣಕ್ಕಾಗಿ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img