ದೇಶಾದ್ಯಂತ ಇಂದು 72ನೇ ಗಣರಾಜ್ಯೋತ್ಸವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ದೇಶಕ್ಕಾಗಿ ತ್ಯಾಗ ಮಾಡಿದ ಅಪ್ರತಿಮ ವೀರರನ್ನು ಸ್ಮರಿಸಿ ಧ್ವಜಾ ರೋಹಣವನ್ನು ಮಾಡಲಾಯಿತು. ಅದರಂತೆ ಸ್ಯಾಂಡಲ್ ವುಡ್ ಹಿರಿಯ ನಟ, ಮಜಾ ಟಾಕೀಸ್ ನ ಮುದ್ದೇಶ ಖ್ಯಾತಿಯ ಮಂಡ್ಯ ರಮೇಶ್ ವಿಶೇಷವಾಗಿ ಗಣರಾಜ್ಯೋತ್ಸವನ್ನು ಆಚರಿಸಿದ್ದಾರೆ. ಅದರಲ್ಲಿ ಏನಿದೆ ವಿಶೇಷ ಅಂತೀರಾ..? ಖಂಡಿತ ಇದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...
ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...