Tuesday, August 4, 2026

Muddinarani

ಚಂದನವನಕ್ಕೆ ಮಹಾಲಕ್ಷ್ಮಿ ಕಮ್ ಬ್ಯಾಕ್… 30 ವರ್ಷಗಳ ಬಳಿಕ ಮತ್ತೆ ಬಣ್ಣ ಹಚ್ಚಲು ರೆಡಿಯಾದ್ರು ‘ಮುದ್ದಿನ ರಾಣಿ’…!

ಕನ್ನಡ ಚಿತ್ರರಂಗದಲ್ಲಿ 80-90ರ ದಶಕದಲ್ಲಿ ಸ್ಟಾರ್ ಹೀರೋಗಳ ಜೊತೆ ತೆರೆಮೇಲೆ ಮಿಂಚಿದ್ದ ಸ್ಟಾರ್ ನಟಿ ಮಹಾಲಕ್ಷ್ಮಿ. ತಮ್ಮ ಸಹಜ ಅಭಿನಯದ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಈ ಮುದ್ದಿನ ರಾಣಿ, ಬಣ್ಣದ ಲೋಕದಲ್ಲಿ ಉತ್ತುಂಗದ ಸ್ಥಾನದಲ್ಲಿದ್ದಾಗಲೇ ಏಕಾಏಕಿ ಮಾಯವಾಗಿದ್ರು. ಆದ್ರೀಗ 30 ವರ್ಷದ ಬಳಿಕ ಮತ್ತೆ ಗಾಂಧಿನಗರ ಪ್ರವೇಶಿಸಲು ರೆಡಿಯಾಗಿದ್ದಾರೆ. ಮಹಾಲಕ್ಷ್ಮಿ ಕನ್ನಡ ಸಿನಿಮಾ ಇಂಡಸ್ಟ್ಟ್ರೀಗೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img