ಮಾಜಿ ಸಂಸದ ಮುದ್ದುಹನುಮೇಗೌಡ, ನಟ ಶಶಿಕುಮಾರ್, ನಿವೃತ್ತ ಐಎಎಸ್ ಅನಿಲ್ ಕುಮಾರ್ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ಘಟಕದ ಕಚೇರಿಯಲ್ಲಿ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಪಕ್ಷವನ್ನು ಸೇರಿದ...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...