Monday, April 27, 2026

Mudgal police station

ವಿಚಾರಣೆಗೆ ಬಂದ ASI, PSI ರನ್ನೇ ಕಂಬಕ್ಕೆ ಕಟ್ಟಿ ಥಳಿಸಿದ ದಂಪತಿ!

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಮಟ್ಟೂರು ತಾಂಡಾದಲ್ಲಿ ವಿಚಿತ್ರ ಘಟನೆ ನಡೆದಿದೆ. ಕೌಟುಂಬಿಕ ಕಲಹದ ವಿಚಾರಣೆಗೆ ತೆರಳಿದ್ದ ASI ಹಾಗೂ PSI ಮೇಲೆಯೇ ದಂಪತಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ವಿಚಾರಣೆಗೆಂದು ತೆರಳಿದ್ದ ASI ವೆಂಕಟಪ್ಪ ನಾಯಕ್ ಮತ್ತು PSI ವೆಂಕಟೇಶ್ ಮೇಲೆ ದಂಪತಿ ಹಿಂಸಾತ್ಮಕವಾಗಿ ವರ್ತಿಸಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಮುದಗಲ್ ಪೊಲೀಸ್...
- Advertisement -spot_img

Latest News

ಮಳೆ ದೃಶ್ಯದಲ್ಲಿ ಶಿವಣ್ಣ ಸ್ಟನ್! ‘ಬೈಲ್’ ಸಿನಿಮಾ ಟ್ವಿಸ್ಟ್!

ಕನ್ನಡ ಚಿತ್ರರಂಗದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಹೊಸ ಚಿತ್ರ “ಬೈಲ್” ಬಗ್ಗೆ ನಿರ್ದೇಶಕ ಪವನ್ ಒಡೆಯರ್ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಟ ಶಿವರಾಜ್...
- Advertisement -spot_img