Wednesday, July 22, 2026

Mudgal police station

ವಿಚಾರಣೆಗೆ ಬಂದ ASI, PSI ರನ್ನೇ ಕಂಬಕ್ಕೆ ಕಟ್ಟಿ ಥಳಿಸಿದ ದಂಪತಿ!

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಮಟ್ಟೂರು ತಾಂಡಾದಲ್ಲಿ ವಿಚಿತ್ರ ಘಟನೆ ನಡೆದಿದೆ. ಕೌಟುಂಬಿಕ ಕಲಹದ ವಿಚಾರಣೆಗೆ ತೆರಳಿದ್ದ ASI ಹಾಗೂ PSI ಮೇಲೆಯೇ ದಂಪತಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ವಿಚಾರಣೆಗೆಂದು ತೆರಳಿದ್ದ ASI ವೆಂಕಟಪ್ಪ ನಾಯಕ್ ಮತ್ತು PSI ವೆಂಕಟೇಶ್ ಮೇಲೆ ದಂಪತಿ ಹಿಂಸಾತ್ಮಕವಾಗಿ ವರ್ತಿಸಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಮುದಗಲ್ ಪೊಲೀಸ್...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img