Saturday, April 11, 2026

mudhol

ಮುಧೋಳದಲ್ಲಿ ‘ಬೆಂಕಿ’ ಹೊತ್ತಿ ಉರಿದ ಕಬ್ಬಿನ ಕಿಚ್ಚು!

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ಉಗ್ರ ಸ್ವರೂಪ ಪಡೆದಿದೆ. ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸುತ್ತಿದ್ದ ರೈತರು, ಕಾರ್ಖಾನೆಗೆ ಹೊರಟಿದ್ದ ಕಬ್ಬು ತುಂಬಿದ ಟ್ರಾಕ್ಟರ್‌ನ್ನು ಮಧ್ಯೆ ನಿಲ್ಲಿಸಿ, ಪಲ್ಟಿ ಮಾಡಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ತೀವ್ರಗೊಂಡ ಪರಿಣಾಮ, ಟ್ರಾಕ್ಟರ್ ಜೊತೆಗೆ ಕಬ್ಬು ಸಂಪೂರ್ಣ ಭಸ್ಮವಾಗಿದ್ದು, 50ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಬೆಂಕಿಗಾಹುತಿಯಾಗಿ ಧಗಧಗಿಸುತ್ತಿವೆ....

ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳಲ್ಲಿ ಡಂಗುರ: ಸ್ಥಳಾಂತರವಾಗುವಂತೆ ಎಚ್ಚರ

Bagalakote News: ಬಾಗಲಕೋಟೆ: ಬೆಳಗಾವಿಯಲ್ಲಿ ಸಿಕ್ಕಾಪಟ್ಟೆ ಮಳೆಯಾಗುತ್ತಿದ್ದು, ಘಟಪ್ರಭಾ ನದಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಾಗಲಕೋಟೆ ಜಿಲ್ಲೆಯ ನಾಾಲ್ಕು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.  ಮುಧೋಳ ತಾಲ್ಲೂಕಿನ ಮೂರು ಗ್ರಾಮಗಳು, ರಬಕವಿ-ಬನಹಟ್ಟಿ ತಾಲ್ಲೂಕಿನ ಒಂದು ಗ್ರಾಮಕ್ಕೆ ಪ್ರವಾಹ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. https://youtu.be/SUkBZ4Hz9cg ಮುಧೋಳ ತಾಲ್ಲೂಕಿನ ಮಿರ್ಜಿ, ಚನ್ನಾಳ, ಮಲ್ಲಾಪೂರ, ಒಂಟಗೋಡಿ. ರಬಕವಿ-ಬನಹಟ್ಟಿ ತಾಲ್ಲೂಕಿನ ನಂದಗಾಂವ...

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ: ಮುಧೋಳದ 4 ಲಾಡ್ಜ್‌ಗಳ ಮೇಲೆ ದಾಳಿ

Bagalakote News: ಬಾಗಲಕೋಟೆ: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಆರೋಪದ ಮೇಲೆ, ಬಾಗಲಕೋಟೆಯ ಮುಧೋಳ ನಗರದ ಲಾಡ್ಜ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಜಮಖಂಡಿ ಡಿವೈ ಎಸ್ ಪಿ ಶಾಂತವೀರ ನೇತೃತ್ವದಲ್ಲಿ ಮುಧೋಳದ ನಾಲ್ಕು ಲಾಡ್ಜ್‌ಗಳ ಮೇಲೆ ದಾಳಿಯಾಗಿದೆ. https://youtu.be/BS-2eE51oNM ಮುಧೋಳ ಸಿಪಿಐ,ಇಬ್ಬರು ಪಿಎಸ್ ಐ,ಲೋಕಾಪುರ ಪಿಎಸ್ ಐ ಸೇರಿ ನಾಲ್ಕು ತಂಡ ರಚನೆ ಮಾಡಿ, ನಾಲ್ಕು ತಂಡದಿಂದ‌...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img