Monday, September 7, 2026

mugalkhod

Karnataka : ಎರಡನೇ ಬಾರಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನವು ಬಿಜೆಪಿ ಪಕ್ಷಕ್ಕೆ…!!

ಉಸ್ತುವಾರಿ ಮಂತ್ರಿ, ಚಿಕ್ಕೋಡಿ ಸಂಸದರು, ಕುಡಚಿ ಶಾಸಕರು ಕಾಂಗ್ರೆಸ್ ಪಕ್ಷದವರೇ ಇದ್ದರೂ ಮುಗಳಖೋಡ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಮುಗಳಖೋಡ ಪುರಸಭೆ ಅಧ್ಯಕ್ಷರಾಗಿ ಶಾಂತವ್ವ ಗೋಕಾಕ, ಉಪಾಧ್ಯಕ್ಷರಾಗಿ ಗಂಗವ್ವ ಬೆಳಗಲಿ ಅವಿರೋಧವಾಗಿ ಆಯ್ಕೆ ರಾಯಬಾಗ ತಹಶೀಲ್ದಾರ್ ಸುರೇಶ ಮುಂಜೆ ತಿಳಿಸಿದರು. ಅವರು ಮುಗಳಖೋಡ ಪುರಸಭೆಯ ಸಭಾಭವನದಲ್ಲಿ ಮಂಗಳವಾರ ದಿ. 27.8.24ರಂದು...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img