Monday, June 22, 2026

mujarayi

ಧರ್ಮಸ್ಥಳ ಮುಜರಾಯಿ ವ್ಯಾಪ್ತಿಗೆ? ರಾಮಲಿಂಗಾ ರೆಡ್ಡಿ ಏನಂದ್ರು?

ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಆರ್. ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಹಿಂದೆ ದೇವಸ್ಥಾನಗಳನ್ನು ವಂಶಪಾರಂಪರ್ಯವಾಗಿ ನಡೆಸಲಾಗುತ್ತಿತ್ತು. ನಂತರ ಕುಟುಂಬಗಳಲ್ಲಿ ವ್ಯಾಜ್ಯಗಳು ಹೆಚ್ಚಾಗುತ್ತಿದ್ದಂತೆ, ಬ್ರಿಟಿಷರ ಕಾಲದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಮುಜರಾಯಿ ಇಲಾಖೆ ಪ್ರಾರಂಭವಾಯಿತು. ವಂಶಪಾರಂಪರ್ಯದ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img