Friday, August 7, 2026

mujarayi

ಧರ್ಮಸ್ಥಳ ಮುಜರಾಯಿ ವ್ಯಾಪ್ತಿಗೆ? ರಾಮಲಿಂಗಾ ರೆಡ್ಡಿ ಏನಂದ್ರು?

ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಆರ್. ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಹಿಂದೆ ದೇವಸ್ಥಾನಗಳನ್ನು ವಂಶಪಾರಂಪರ್ಯವಾಗಿ ನಡೆಸಲಾಗುತ್ತಿತ್ತು. ನಂತರ ಕುಟುಂಬಗಳಲ್ಲಿ ವ್ಯಾಜ್ಯಗಳು ಹೆಚ್ಚಾಗುತ್ತಿದ್ದಂತೆ, ಬ್ರಿಟಿಷರ ಕಾಲದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಮುಜರಾಯಿ ಇಲಾಖೆ ಪ್ರಾರಂಭವಾಯಿತು. ವಂಶಪಾರಂಪರ್ಯದ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img