Sunday, September 8, 2024

mukesh ambani

ದೇಶದಲ್ಲಿ ಅಂಬಾನಿ ಬ್ಯಾನ್ – ರಿಲಯನ್ಸ್ ಕಥೆ ಮುಗಿದೇ ಹೋಯ್ತು!

ದೇಶದ ಒಂದು ಕಾಲದ ದೊಡ್ಡ ಶ್ರೀಮಂತ ಉದ್ಯಮಿ, ರಿಲಯನ್ಸ್ ಟೆಲಿಕಾಂ, ಒಡೆಯ ಅನಿಲ್ ಅಂಬಾನಿಯನ್ನೇ ಬ್ಯಾನ್ ಮಾಡಲಾಗಿದೆ. ದೇಶದ ಅತಿ ದೊಡ್ಡ ಶ್ರೀಮಂತ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಎಲ್ರಿಗೂ ಗೊತ್ತು. ಹಾಗೇ ಅವರ ಸಹೋದರ ಅನಿಲ್ ಅಂಬಾನಿ ಕೂಡ ದೇಶದ ದೈತ್ಯ ಉದ್ಯಮಿ. ಒಂದು ಕಾಲದಲ್ಲಿ ರಿಲಯನ್ಸ್ ಮೊಬೈಲ್ ಎಲ್ರಿಗೂ ಚಿರಪರಿಚಿತ...

ಅಂಬಾನಿ ಮನೆ ವಿದ್ಯುತ್ ಬಿಲ್​ನಲ್ಲಿ ಮನೆಯನ್ನೇ ಖರೀದಿಸಬಹುದಾ?

ಮುಂಬೈ: ವಿಶ್ವದ ಶ್ರೀಮಂತ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಸಿರಿತನದ ಕುರಿತು ಹೆಚ್ಚಾಗಿ ಹೇಳುವ ಅವಶ್ಯಕತೆಯಿಲ್ಲ ಅನಿಸುತ್ತೆ. ಯಾಕೆಂದರೆ ಅವರು ಎಷ್ಟು ಶ್ರೀಮಂತ ಹಾಗೂ ಅವರ ಜೀವನ ಶೈಲಿ ಎಷ್ಟು ದುಬಾರಿ ಎಂದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ. ಮುಖೇಶ್ ಅಂಬಾನಿ ಪೋರ್ಬ್ಸ್ ಇಂಡಿಯಾ ಶ್ರೀಮಂತರ ಪಟ್ಟಿ 2023ರಲ್ಲಿ...

Mukesh Ambani : ಅಂಬಾನಿ ಮನೆಯ ತಿಂಗಳ ವಿದ್ಯುತ್ ಬಿಲ್‌ ಎಷ್ಟು ಗೊತ್ತಾ? : ಕೇಳಿದ್ರೆ ಶಾಕ್ ಆಗ್ತೀರಾ!

ಮುಂಬೈ: ವಿಶ್ವದ ಶ್ರೀಮಂತ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಸಿರಿತನದ ಕುರಿತು ಹೆಚ್ಚಾಗಿ ಹೇಳುವ ಅವಶ್ಯಕತೆಯಿಲ್ಲ ಅನಿಸುತ್ತೆ. ಯಾಕೆಂದರೆ ಅವರು ಎಷ್ಟು ಶ್ರೀಮಂತ ಹಾಗೂ ಅವರ ಜೀವನ ಶೈಲಿ ಎಷ್ಟು ದುಬಾರಿ ಎಂದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ. ಮುಖೇಶ್ ಅಂಬಾನಿ ಪೋರ್ಬ್ಸ್ ಇಂಡಿಯಾ ಶ್ರೀಮಂತರ ಪಟ್ಟಿ...

ವಿದೇಶದಲ್ಲೂ ಅಂಬಾನಿ ಕುಟುಂಬಕ್ಕೆ ಝೆಡ್ ಪ್ಲಸ್ ಭದ್ರತೆ..! ಕಾರಣ ಏನು ಗೊತ್ತಾ..?!

National News: March:01: ಉದ್ಯಮಿ ಮುಕೇಶ್ ಅಂಬಾನಿ  ಹಾಗೂ ಅವರ ಕುಟುಂಬಕ್ಕೆ ಭಾರತ ಮಾತ್ರವಲ್ಲದೇ ವಿದೇಶದಲ್ಲಿಯೂ ಝೆಡ್ ಪ್ಲಸ್  ಭದ್ರತೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ  ಕೋರ್ಟ್ ಸೂಚನೆ ನೀಡಿದೆ. ಮುಖೇಶ್ ಕುಟುಂಬದ 2 ರಿಂದ 6 ಮಂದಿಗೆ ಭದ್ರತಾ ಬೆದರಿಕೆ ಇದೆ. ಹೀಗಾಗಿ ಅವರೆಲ್ಲರಿಗೂ ದೇಶವಲ್ಲದೇ ವಿದೇಶದಲ್ಲಿಯೂ ರಕ್ಷಣೆ ನೀಡಬೇಕಾಗಿದೆ. ಭಾರತ ಅಥವಾ ವಿದೇಶದಲ್ಲಿ ಅಂಬಾನಿ ಕುಟುಂಬಕ್ಕೆ...

ಭಾರತದ ಅತ್ಯಂತ ಶ್ರೀಮಂತ ಪಟ್ಟಿಯಲ್ಲಿ ಮುಕೇಶ್ ಅಂಬಾನಿಗೆ ಮೊದಲ ಸ್ಥಾನ

https://www.youtube.com/watch?v=RxNIOm-WXZg&t=39s ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ತಮ್ಮ ಪ್ರತಿಸ್ಪರ್ಧಿ ಗೌತಮ್ ಅದಾನಿ ಅವರನ್ನು ಹಿಂದಿಕ್ಕುವ ಮೂಲಕ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬುದಾಗಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 104.7 ಬಿಲಿಯನ್ ಡಾಲರ್ ನಿವ್ವಳ ಆಸ್ತಿ ಹೊಂದಿರುವ ಅಂಬಾನಿ ಈಗ ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ ಎಂದು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img