ಬಿಹಾರದಲ್ಲಿ ಚುನಾವಣೆ ಕಣ ರಂಗೇರಿದೆ. ಇತ್ತ ಚುನಾವಣೆಗೂ ಮುನ್ನವೇ ಸಿಎಂ ಮತ್ತು ಡಿಸಿಎಂ ಅಭ್ಯರ್ಥಿಗಳನ್ನು ಮಹಾಘಟಬಂಧನ್ ಘೋಷಣೆ ಮಾಡಿದ್ದಾರೆ. ಬಿಹಾರದ ಮುಂಬರುವ ವಿಧಾನಸಭಾ ಚುನಾವಣೆಗೆ ಗುರುವಾರ ಪಾಟ್ನಾದ ಹೋಟೆಲ್ ಮೌರ್ಯದಲ್ಲಿ ನಡೆದ ಬಹುನಿರೀಕ್ಷಿತ ಪತ್ರಿಕಾಗೋಷ್ಠಿಯಲ್ಲಿ ಮಹಾಮೈತ್ರಿಕೂಟವು ದೊಡ್ಡ ಸಂದೇಶ ನೀಡಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಸದ್ಯ ಬಿರುಸುಗೊಂಡಿವೆ.
ಆರ್ಜೆಡಿ ನಾಯಕ ತೇಜಸ್ವಿ...
ಪಾಕಿಸ್ತಾನ: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನಗಳ ನಡುವಿನ ಗಡಿ ಬಂದ್ ಪರಿಣಾಮವಾಗಿ ತರಕಾರಿಗಳು ಹಾಗೂ ಹಣ್ಣುಗಳ ಬೆಲೆ ಗಗನಕ್ಕೇರಿವೆ. ವಿಶೇಷವಾಗಿ, ಟೊಮೇಟೊ ಬೆಲೆಗಳು ಕಳೆದ ಕೆಲವು ವಾರಗಳಲ್ಲಿ...