Sunday, March 29, 2026

Mukhyamanthri Chandru

ಗೂಳಿ ಹಟ್ಟಿ ಶೇಖರ್‌ಗಾದ ಅನುಭವ ನನಗೂ ಆಗಿದೆ: ಮುಖ್ಯಮಂತ್ರಿ ಚಂದ್ರು

Political News: ಹುಬ್ಬಳ್ಳಿ: ಶೂದ್ರರು ಮತ್ತು ದಲಿತರಿಗೆ ಆರ್‌ಎಸ್‌ಎಸ್ ಗರ್ಭಗುಡಿಯಲ್ಲಿ ಪ್ರವೇಶ ಇಲ್ಲ ಎಂಬ ಗೂಳಿ ಹಟ್ಟಿ ಶೇಖರ್ ಆಡಿಯೋ ವೈರಲ್ ವಿಚಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್‌ರಿ ಚಂದ್ರು, ಈ ರೀತಿಯ ಅನುಭವಗಳು ನನಗೂ ಆಗಿದೆ ಎಂದಿದ್ದಾರೆ. ನಾನೂ ಆ ಪಕ್ಷದಲ್ಲಿ ಇದ್ದು ಬಂದವನು. ಕೆಲವೊಂದಿಷ್ಟು ವಿಷಯಗಳಲ್ಲಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿರಲಿಲ್ಲ. ಕೆಲವೊಂದು...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img