Tuesday, June 9, 2026

Mukhyamantri Nishchay Yojana

ನಿರುದ್ಯೋಗಿ ಪದವೀಧರರಿಗೆ ಬಂಪರ್ ಗಿಫ್ಟ್!

ಬಿಹಾರದಲ್ಲಿ ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿಎಂ ನಿತೀಶ್ ಕುಮಾರ್ ಸಜ್ಜಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ನಿರುದ್ಯೋಗಿ ಯುವಕರನ್ನ ಉದ್ದೇಶಿಸಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮುಖ್ಯಮಂತ್ರಿ ನಿಶ್ಚಯ ಸ್ವಯಂ ಸಹಾಯ ಭತ್ಯೆ ಯೋಜನೆಯ ಅಡಿಯಲ್ಲಿ ಪದವೀಧರರಿಗೂ ಮಾಸಿಕ 1000 ರೂ. ಸಹಾಯಧನವನ್ನು ನೀಡಲಾಗುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಈ ಯೋಜನೆಯ ಲಾಭವನ್ನು ಕೇವಲ ಇಂಟರ್‌ಮಿಡಿಯೇಟ್...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img