Wednesday, August 12, 2026

Mukthi

ಮಹಾಲಕ್ಷ್ಮೀ ಕೊ*ಲೆ ಕೇಸ್: ಆರೋಪಿ ಮುಕ್ತಿ ಓಡಿಶಾದಲ್ಲಿ ಆತ್ಮಹ*ತ್ಯೆಗೆ ಶರಣು

Bengaluru news: ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಎಂಬ ನೇಪಾಳದ ಮಹಿಳೆಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ಹಲವು ಭಾಗಗಳನ್ನಾಗಿ ಮಾಡಿ, ಫ್ರಿಜ್‌ನಲ್ಲಿ ಇರಿಸಲಾಗಿತ್ತು. ಪ್ರಕರಣದ ತನಿಖೆ ನಡೆಯುವಾಗ, ಪತಿಯ ಮೇಲೆ ಮೊದಲು ಅನುಮಾನ ಬಂದಿತ್ತು. ಡಿವೋರ್ಸ್ ಪಡೆದು, ದೂರವಾದ ಬಳಿಕವೂ, ಆಕೆಯ ಮೇಲಿರುವ ಸಿಟ್ಟಿನಿಂದ ಪತಿ ಕೊಲೆ ಮಾಡಿದ್ದಾನೆಂದು ಆರೋಪಿಸಲಾಗಿತ್ತು. ಆದರೆ ತನಿಖೆ ಚುರುಕಾದ ಬಳಿಕ ಸಹೋದ್ಯೋಗಿ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img