Tuesday, January 20, 2026

mukyamantri chandru

AAP: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕು ಹೊರತು ಕೇಂದ್ರಕ್ಕಲ್ಲ: ಮುಖ್ಯಮಂತ್ರಿ ಚಂದ್ರು

ಮಂಡ್ಯ: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕೇ ಹೊರತು ಕೇಂದ್ರ ಸರ್ಕಾರಕ್ಕಲ್ಲ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಶನಿವಾರ ವಾಗ್ದಾಳಿ ನಡೆಸಿದರು. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ಎಎಪಿ ಮಂಡ್ಯದಲ್ಲಿ ಇಂದು ಪ್ರತಿಭಟನೆ...

AAP: ವಿಧಾನಪರಿಷತ್ತಿನ ಕಲಾಪಗಳ ನ್ಯೂನತೆಗಳನ್ನು ಸರಿಪಡಿಸಲು ಮುಖ್ಯಮಂತ್ರಿ ಚಂದ್ರು ಮನವಿ

ರಾಜಕೀಯ: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದು ಬೆಳಗ್ಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ರವರನ್ನು ಸೌಹಾರ್ದ ಭೇಟಿ ಮಾಡಿದರು. ಭೇಟಿಯ ಸಂದರ್ಭದಲ್ಲಿ ಸಭಾಪತಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಕಾರ್ಯಕಲಾಪಗಳ ಅನೇಕ ನ್ಯೂನತೆಗಳನ್ನು ಸರಿಪಡಿಸಲು ಮನವಿಯನ್ನು ಮಾಡಿಕೊಂಡರು. ಪರಿಷತ್ತಿನ ಮಾಜಿ ಸದಸ್ಯರು ಆಗಿರುವ ಮುಖ್ಯಮಂತ್ರಿ ಚಂದ್ರು ಪರಿಷತ್ತಿನ ಗೌರವವನ್ನು ಎತ್ತಿ ಹಿಡಿಯುವ ಕಾರ್ಯಕ್ಕೆ...
- Advertisement -spot_img

Latest News

Mandya: ಬಿಜೆಪಿಯವರು 2ನೇ ಬ್ರಿಟಿಷರು, JDSಅನ್ನು ಓಡಿಸದಿದ್ದರೆ ಜಿಲ್ಲೆಗೆ ಭವಿಷ್ಯ ಇಲ್ಲ: ಚಲುವರಾಯಸ್ವಾಮಿ ವಾಗ್ದಾಳಿ

Mandya News: ಮಂಡ್ಯದಲ್ಲಿಂದು ಕಾರ್ಯಕ್ರಮದಲ್ಲಿ ಮಾತನಾಡಿರುವ ಸಚಿವ ಎನ್.ಚಲುವರಾಯಸ್ವಾಮಿ, ಬಿಜೆಪಿಯವರು ಎರಡನೇ ಬ್ರಿಟಿಷರು ಎಂದು ವಾಗ್ದಾಳಿ ನಡೆಸಿದ್ದಾರೆ. ಯುವ ಸಮ್ಮೇಳನದಲ್ಲಿ ಮಾತನಾಡಿದ ಅವರು ಹಳ್ಳಿ ಹಳ್ಳಿಯಲ್ಲಿ ನರೇಗಾ...
- Advertisement -spot_img