Saturday, April 12, 2025

#mukyamantrichandru

AAP:ರಾಜ್ಯದಲ್ಲಿ ಸ್ಥಳೀಯ ಚುನಾವಣೆಗಳಲ್ಲಿ ಸ್ವಂತ ಬಲದಲ್ಲಿ ಸ್ಪರ್ಧಿಸುತ್ತೇವೆ: ಮುಖ್ಯಮಂತ್ರಿ ಚಂದ್ರು

ದಾವಣಗೆರೆ: ಬಿಜೆಪಿ ತಾನು ಅಧಿಕಾರದಲ್ಲಿ ಇಲ್ಲದ ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕುವ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಡಿ, ರಾ, ಸೇರಿದಂತೆ ಹಲವು ಸಂಸ್ಥೆಗಳನ್ನು ಬಳಸಿಕೊಂಡು ಭಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು. ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರಿಯಾದ ಚಿಂತನೆ ಮಾಡದೆ ಉಚಿತ...

Shivaraj Tangadagi: ಸಭೆ ಕರೆದ‌ ಸಚಿವರ ನಡೆಗೆ ಸಾಹಿತಿಗಳಿಂದ‌‌ ಮೆಚ್ಚುಗೆ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...

Mukyamantri chandru: ಬಿಬಿಎಂಪಿ ಕಚೇರಿ ಅಗ್ನಿ ಅವಘಡ ಆಕಸ್ಮಿಕವಲ್ಲ, ಅನುಮಾನಸ್ಪದವಾಗಿದೆ:

ಬೆಂಗಳೂರು: ಹಿಂದೆಯೂ ಕೂಡ ಮೂರ್ನಾಲ್ಕು ಬಾರಿ ಬಿಬಿಎಂಪಿಯಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ. ಹಾಗಾಗಿ ಈ ಘಟನೆಗಳು ಆಕಸ್ಮಿಕ ಎಂಬುದಕ್ಕಿಂತ ಅನುಮಾನಸ್ಪದವಾಗಿವೆ. ಹಿಂದಿನದ್ದು ಸೇರಿ ಸಮಗ್ರ ತನಿಖೆಯಾಗಬೇಕು. ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಆಗ್ರಹಿಸಿದ್ದಾರೆ. ಅಗ್ನಿ ಅನಾಹುತದಲ್ಲಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿಯನ್ನು ಶನಿವಾರ ಮುಖ್ಯಮಂತ್ರಿ ಚಂದ್ರು...

AAP :ಎಎಪಿ ಕರ್ನಾಟಕ ಘಟಕಗಳ ಪದಾಧಿಕಾರಿಗಳ ನೇಮಕ

ಬೆಂಗಳೂರು: ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯದ ಘಟಕಗಳ ನೂತನ ಪದಾಧಿಕಾರಿಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ಕಾನೂನು ಘಟಕದ ಅಧ್ಯಕ್ಷರಾಗಿ ಕೆ.ದಿವಾಕರ, ಮಹಿಳಾ ಘಟಕದ ಅಧ್ಯಕ್ಷರಾಗಿ ಕುಶಾಲ ಸ್ವಾಮಿ, ಎಸ್ಸಿ ಮತ್ತು ಎಸ್ಟಿ ಘಟಕದ ಅಧ್ಯಕ್ಷರಾಗಿ ಪುರುಷೋತ್ತಮ, ಕಲಾ ಹಾಗೂ ಸಂಸ್ಕೃತಿ ಘಟಕದ ಅಧ್ಯಕ್ಷರಾಗಿ ಸುಷ್ಮಾ ವೀರ,...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img