Monday, July 6, 2026

mulabagilu eo

ಮುಳಬಾಗಿಲು EO ಸರ್ವೇಶ್‌ ಟಾರ್ಚರ್? PDOಗಳಿಂದ ರಾಜೀನಾಮೆ ಎಚ್ಚರಿಕೆ‌

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಇಒ ಸರ್ವೇಶ್‌ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಪಿಡಿಒಗಳಿಗೆ ಇಒ ಸರ್ವೇಶ್‌ ಕಿರುಕುಳ ನೀಡುತ್ತಿದ್ದಾರಂತೆ. ಹೀಗಾಗಿ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರನ್ನು ಪಿಡಿಒಗಳು ಭೇಟಿಯಾಗಿ ದೂರು ನೀಡಿದ್ದಾರೆ. ಈ ವೇಳೆ ತಮಗೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇಒ ಸರ್ವೇಶ್ ವಿರುದ್ಧ ಕ್ರಮ ಕೈಗೊಳ್ಳದಿದ್ರೆ, ಸಾಮೂಹಿಕವಾಗಿ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img