Sunday, September 8, 2024

mulki

ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರದ ಮಹಾತ್ಮೆ..

Spiritual: ಮಂಗಳೂರು- ಉಡುಪಿ-ಕುಂದಾಪುರ ಈ ಮೂರು ಜಾಗಗಳಲ್ಲಿ ಪ್ರಸಿದ್ಧವಾದ ದೇವಿಯ ದೇವಸ್ಥಾನ ಅಂದ್ರೆ ಬಪ್ಪನಾಡು ದುರ್ಗಾ ಪರಮೇಶ್ವರಿ ದೇವಸ್ಥಾನ. ದುರ್ಗಾ ಪರಮೇಶ್ವರಿಯನ್ನು ಪೂಜಿಸಲ್ಪಡುವ ಈ ದೇವಸ್ಥಾನವನ್ನು ಕಟ್ಟಿದ್ದು ಓರ್ವ ಮುಸ್ಲಿಂ ವ್ಯಕ್ತಿ ಅಂದರೆ ನೀವು ನಂಬಲೇಬೇಕು. ಹಾಗಾದ್ರೆ ಆ ಮುಸ್ಲಿಂ ವ್ಯಕ್ತಿ ಈ ದೇವಿಯ ದೇವಸ್ಥಾನ ಕಟ್ಟಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕರಾವಳಿಯ ಮುಲ್ಕಿಯಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img