Spiritual: ಮಂಗಳೂರು- ಉಡುಪಿ-ಕುಂದಾಪುರ ಈ ಮೂರು ಜಾಗಗಳಲ್ಲಿ ಪ್ರಸಿದ್ಧವಾದ ದೇವಿಯ ದೇವಸ್ಥಾನ ಅಂದ್ರೆ ಬಪ್ಪನಾಡು ದುರ್ಗಾ ಪರಮೇಶ್ವರಿ ದೇವಸ್ಥಾನ. ದುರ್ಗಾ ಪರಮೇಶ್ವರಿಯನ್ನು ಪೂಜಿಸಲ್ಪಡುವ ಈ ದೇವಸ್ಥಾನವನ್ನು ಕಟ್ಟಿದ್ದು ಓರ್ವ ಮುಸ್ಲಿಂ ವ್ಯಕ್ತಿ ಅಂದರೆ ನೀವು ನಂಬಲೇಬೇಕು. ಹಾಗಾದ್ರೆ ಆ ಮುಸ್ಲಿಂ ವ್ಯಕ್ತಿ ಈ ದೇವಿಯ ದೇವಸ್ಥಾನ ಕಟ್ಟಲು ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಕರಾವಳಿಯ ಮುಲ್ಕಿಯಲ್ಲಿ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...