Monday, July 27, 2026

#mullayanagiri

Chandradrona hill: ಚಂದ್ರದ್ರೋಣ ಪ್ರವಾಸಕ್ಕೆ ನಿಷೇಧ ಹೇರಿದ ಜಿಲ್ಲಾಡಳಿತ

ಚಿಕ್ಕಮಗಳೂರು ಜಿಲ್ಲೆ: ರಾಜ್ಯದಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಸತತ ಮಲೆಗೆ ಮಲೆನಾಡು ಪ್ರದೇಶಗಳು ಬೆಟ್ಟ ಗುಡ್ಡ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲಲ್ಲಿ ರಸ್ತೆಗಳು ಕುಸಿತದಿಂದಾಗಿ ಪ್ರವಾಸಿಗರಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಜಿಲ್ಲಾಡಳಿತ ಪ್ರವಾಸಕ್ಕೆ ನಿಷೇದ ಮಾಡಿ ಆದೇಶ ಹೊರಡಿಸಿದ್ದಾರೆ ಹಾಗಾಗಿ ಪ್ರಮುಖ ಪ್ರವಾಸಿ ತಾಣಗಳಾದ  ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗಳಿಗೆ ನಿಷೇದ ಹೇರಲಾಗಿದೆ. ಜಿಲ್ಲೆಯ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img