Friday, November 28, 2025

#mullayanagiri

Chandradrona hill: ಚಂದ್ರದ್ರೋಣ ಪ್ರವಾಸಕ್ಕೆ ನಿಷೇಧ ಹೇರಿದ ಜಿಲ್ಲಾಡಳಿತ

ಚಿಕ್ಕಮಗಳೂರು ಜಿಲ್ಲೆ: ರಾಜ್ಯದಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಸತತ ಮಲೆಗೆ ಮಲೆನಾಡು ಪ್ರದೇಶಗಳು ಬೆಟ್ಟ ಗುಡ್ಡ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲಲ್ಲಿ ರಸ್ತೆಗಳು ಕುಸಿತದಿಂದಾಗಿ ಪ್ರವಾಸಿಗರಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಜಿಲ್ಲಾಡಳಿತ ಪ್ರವಾಸಕ್ಕೆ ನಿಷೇದ ಮಾಡಿ ಆದೇಶ ಹೊರಡಿಸಿದ್ದಾರೆ ಹಾಗಾಗಿ ಪ್ರಮುಖ ಪ್ರವಾಸಿ ತಾಣಗಳಾದ  ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗಳಿಗೆ ನಿಷೇದ ಹೇರಲಾಗಿದೆ. ಜಿಲ್ಲೆಯ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img