Sunday, April 13, 2025

Mumbai

ಪತ್ನಿಯ ಕಾಟಕ್ಕೆ ವ್ಯಕ್ತಿ ನೇಣಿಗೆ ಶರಣು.. ಮುಂಬೈನ ಹೋಟೆಲ್‌ನಲ್ಲಿ ಜೀವ ಬಿಟ್ಟ ನಿಶಾಂತ್ ತ್ರಿಪಾಠಿ..

Mumbai News: ಪತ್ನಿ ಹಾಗೂ ಅವಳ ಚಿಕ್ಕಮ್ಮ ಇಬ್ಬರ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಡೆತ್‌ ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುಂಬೈನ ಸಹರಾ ನಗರದ ಹೋಟೆಲ್‌ನಲ್ಲಿ 41 ವರ್ಷದ ನಿಶಾಂತ್‌ ತ್ರಿಪಾಠಿ ಅತ್ಮಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾನೆ. ಅಲ್ಲದೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯ ವೆಬ್‌ ಸೈಟ್‌ನಲ್ಲಿ ತನ್ನ ಡೆತ್‌ನೋಟ್‌ ಅಪ್ಲೋಡ್‌ ಮಾಡಿದ್ದನು ಎಂದು...

Bollywood News: ಎನ್‌ಕೌಂಟರ್‌ ಸ್ಪೆಷಲಿಸ್ಟ್ ದಯಾನಾಯಕ್ ಕೈಗೆ ಸೈಫ್ ಅಲಿಖಾನ್ ದರೋಡೆ ಯತ್ನ ಕೇಸ್

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಯ ದರೋಡೆ ಪ್ರಕರಣವನ್ನು, ಕರ್ನಾಟಕ ಮೂಲಕ ಎನ್‌ಕೌಂಟರ್ ಸ್ಪೆಶಲಿಸ್ಟ್ ಎನಕೌಂಟರ್ ದಯಾನಾಯಕ್ ಕೈಗೆತ್ತಿಕೊಂಡಿದ್ದಾರೆ. ಹೊಟೇಲ್‌ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಎನ್‌ಕೌಂಟರ್ ದಯಾನಾಯಕ್, ತಂಬಾ ಆ್ಯಕ್ಟೀವ್ ಮನುಷ್ಯ. ಈತ ಅರ್ಧಕ್ಕೆ ಕಲಿಕೆ ಬಿಟ್ಟು, ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣಕ್ಕೆ ಹೊಟೇಲ್‌ನಲ್ಲಿ ಕೆಲಸಕ್ಕೆ ಸೇರಿದರು. ಆದರೆ ಹೊಟೇಲ್...

Sandalwood News: ಮುಂಬೈನಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಲಿಗೆ ಬಿದ್ದ ಅಭಿಮಾನಿ

Sandalwood News: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಯಾವ ರೇಂಜ್‌ಗೆ ಸದ್ದು ಮಾಡಿದೆ ಅಂದ್ರೆ, ಭಾರತ ಬಿಟ್ಟು ಬೇರೆ ದೇಶಗಳಿಗೆ, ಈ ಸಿನಿಮಾದಲ್ಲಿ ಅಭಿನಯಿಸಿದ ಸಣ್ಣ ಪುಟ್ಟ ಕಲಾವಿದರು ಹೋದರೂ ಕೂಡ, ಗುರುತಿಸಲ್ಪಡುತ್ತಿದ್ದಾರೆ. ಆ ಮಟ್ಟಿಗೆ ಕೆಜಿಎಫ್ ಸಿನಿಮಾ ಸದ್ದು ಮಾಡುತ್ತಿದೆ. https://youtu.be/vqyl1A_rbvQ ಇನ್ನು ಯಶ್ ಬಗ್ಗೆ ಹೇಳೋದೇ ಬೇಡಾ. ಅವರೆಲ್ಲಿ ಹೋದರೂ, ಜನ...

5 ವರ್ಷದ ಹಿಂದೆ ಮುಂಬೈನಲ್ಲಿ ನಾಪತ್ತೆಯಾಗಿದ್ದ ಅಮ್ಮ ಸಿಕ್ಕಿದ್ದು ಮಂಗಳೂರಿನಲ್ಲಿ

Mangaluru News: 5 ವರ್ಷದ ಹಿಂದೆ ಕಾಣೆಯಾಗಿದ್ದ ಮಹಿಳೆ, ಈಗ ಸಿಕ್ಕಿತ್ತು, ಆಕೆಯ ಮಕ್ಕಳನ್ನು ಭೇಟಿಯಾಗಿದ್ದಾರೆ. ಈ ಭಾವುಕ ಸಂದರ್ಭಕ್ಕೆ ಮಂಗಳೂರಿನ ಆಶ್ರಯ ತಾಣ ಸಾಕ್ಷಿಯಾಗಿದೆ. https://youtu.be/a6ED65PZMSM ಮುಂಬೈ ನಿವಾಸಿ ಅಸ್ಮಾ ಎಂಬಾಕೆ ಮನೆ ಬಿಟ್ಟು 5 ವರ್ಷಗಳಾಗಿತ್ತು. ಆದರೆ ಇದೀಗ ಅಸ್ಮಾ ಮಂಗಳೂರಿನ ಆಶ್ರಯ ತಾಣದಲ್ಲಿ ಸಿಕ್ಕಿದ್ದಾರೆ. ಈ ಆಶ್ರಯ ತಾಣಕ್ಕೆ ಭೇಟಿ ಕೊಟ್ಟ ಮಕ್ಕಳು,...

ಗರ್ಭಾ ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಮೃತಪಟ್ಟ ಗರ್ಭಾ ಕಿಂಗ್ ಅಶೋಕ್ ಮಾಲಿ

Pune: ಗರ್ಭಾ ಕಿಂಗ್ ಎಂದೇ ಖ್ಯಾತರಾಗಿದ್ದ, ಗರ್ಭಾ ನೃತ್ಯಗಾರ ಅಶೋಕ್ ಮಾಲಿ, ಗರ್ಭಾ ಮಾಡುತ್ತಲೇ ಸಾವನ್ನಪ್ಪಿದ್ದಾರೆ. ನವರಾತ್ರಿಯ ಸಮಯದಲ್ಲಿ ಗುಜರಾತ್‌, ಮಹಾರಾಷ್ಟ್ರದಲ್ಲಿ ಗರ್ಭಾ ನೃತ್ಯ ಮಾಡಲಾಗುತ್ತದೆ. ಇದು ದೇವಿಗೆ ಸಮರ್ಪಿಸುವ ಕಲಾ ಸೇವೆ. https://youtu.be/GhjO6OIH6yU ಈ ಗರ್ಭಾ ನೃತ್ಯವನ್ನು ಚೆನ್ನಾಗಿ ಮಾಡುತ್ತಿದ್ದ ಅಶೋಕ್ ಮಾಲಿ (54) ಎನ್ನುವವರು ಪುಣೆ ಜಿಲ್ಲೆಯ ಖೇಡ್ ಎಂಬಲ್ಲಿ ನವರಾತ್ರಿ ಉತ್ಸವದ ವೇಳೆ,...

ದಾಖಲೆ ಇಲ್ಲದೇ 2 ಕೋಟಿ ಬೆಲೆ ಬಾಳುವ ಚಿನ್ನ- ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Dharwad News: ಧಾರವಾಡ: ದಾಖಲೆ ಇಲ್ಲದೇ, ಚಿನ್ನ ಮತ್ತು ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. https://youtu.be/bmMUoBsF3bk ವ್ಯಕ್ತಿಯೋರ್ವ ಮುಂಬೈನಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಚಿನ್ನ ಬೆಳ್ಳಿ ಸಾಗಾಟ ಮಾಡುತ್ತಿದ್ದು, ವಿ.ಆರ್.ಎಲ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ. ಆದರೆ ಖಚಿತ ಮಾಹಿತಿ ಮೇರೆಗೆ ಧಾರವಾಡ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದು, 2...

‘ಲಾಲ್‌ಬಾಗ್‌ ರಾಜ’ನ ದರ್ಶನದ ವೇಳೆ ಬೇಧ-ಭಾವ: ನೆಟ್ಟಿಗರಿಂದ ಆಕ್ರೋಶ

Mumbai News: ಮುಂಬೈನಲ್ಲಿ ಗಣೇಶ ಚತುರ್ಥಿಯನ್ನು ಎಷ್ಟು ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಎಲ್ಲರಿಗೂ ಗೊತ್ತು. ಅದರಲ್ಲೂ ಲಾಲ್‌ಭಾಗ್‌ ಚಾ ರಾಜಾ ಅಂತಲೇ ಒಂದು ದೊಡ್ಡ ಗಣಪತಿಯನ್ನು ಇರಿಸಲಾಗುತ್ತದೆ. ಇದು ಶ್ರೀಮಂತರ ಗಣಪತಿ ಅಂತಲೇ ಪ್ರಸಿದ್ಧಿ ಪಡೆದಿದೆ. ಯಾಕಂದ್ರೆ, ಅಂಬಾನಿಯಂಥ ಶ್ರೀಮಂತರು ಸೇರಿ, ಗಣ್ಯ ವ್ಯಕ್ತಿಗಳು, ಸೆಲೆಬ್ರಿಟಿಗಳು ಈ ಗಣಪತಿಯ ದರ್ಶನ ಪಡೆದು, ದೊಡ್ಡ ದೊಡ್ಡ...

Mumbai : ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿಗಳಿಗೆ ಶಾಕ್

ಮಂಬೈನ ಕಾಲೇಜು ಆವರಣದಲ್ಲಿ ಹಿಜಾಬ್, ನಖಾಬ್, ಬುರ್ಖಾ, ಕ್ಯಾಪ್ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧ ಮಾಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಶ್ನಿಸಿ ಮಹಿಳಾ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಮುಂಬೈ ನಗರದ ಕಾಲೇಜೊಂದು ತೆಗೆದುಕೊಂಡ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಎಎಸ್‍ಚಂದೂರ್ಕರ್ ಮತ್ತು ರಾಜೇಶ್ ಪಾಟೀಲ್ ಅವರ ವಿಭಾಗೀಯ ಪೀಠವು ಕಾಲೇಜು...

ಕಚೇರಿಗೆ ಲೇಟಾಗಿ ಬಂದ್ರೆ ದಂಡ ಫಿಕ್ಸ್!

ಖಾಸಗಿ ಕಂಪನಿಗಳಲ್ಲಿ ಮೊದಲೆಲ್ಲ ಉದ್ಯೋಗಿಗಳು ಟ್ರಾಫಿಕ್ ಸಮಸ್ಯೆಯಿಂದಲೂ ಅಥವಾ ಇನ್ನಾವುದೋ ವೈಯುಕ್ತಿಕ ಸಮಸ್ಯೆಗಳಿಂದ ಸ್ವಲ್ಪ ತಡವಾಗಿ ಬಂದರೂ ಇರಲಿ ಬಿಡಿ, ಪರವಾಗಿಲ್ಲ ಅಂತ ಬಾಸ್​ಗಳು ಸಹಿಸಿಕೊಳ್ಳುತ್ತಿದ್ರು. ಆದರೆ ಈಗೆಲ್ಲಾ ತುಂಬಾನೇ ಕಟ್ಟುನಿಟ್ಟಾದ ನಿಯಮಗಳನ್ನು ಖಾಸಗಿ ಕಂಪನಿಗಳು ಜಾರಿಗೆ ತಂದಿವೆ. ಮುಂಬೈನ ಬ್ಯೂಟಿ ಬ್ರ್ಯಾಂಡ್ ಎವರ್ ಕಂಪನಿ ಸಂಸ್ಥಾಪಕ ಕೌಶಾಲ್ ಶಾ, ಕಚೇರಿಗೆ ತಡವಾಗಿ ಬಂದರೆ 200...

ಕಸಬ್ ವಿರುದ್ಧ ವಾದ ಮಂಡಿಸಿದ್ದ ವಕೀಲರಿಗೆ ಬಿಜೆಪಿ ಟಿಕೇಟ್

Political News: ಮುಂಬೈ ದಾಳಿಯ ರೂವಾರಿ ಉಗ್ರ ಅಜ್ಮಲ್ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲರಾದ ಉಜ್ವಲ್ ನಿಕಮ್ ಅವರಿಗೆ ಈ ಬಾರಿ ಬಿಜೆಪಿ ಟಿಕೇಟ್ ನೀಡಿದೆ. ಮುಂಬೈನ ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಉಜ್ವಲ್ ಅವರಿಗೆ ಟಿಕೇಟ್ ನೀಡಿದೆ. ಹೀಗಾಗಿ ಈ ಬಾರಿ ಪೂನಂ ಮಹಾಜನ್‌ಗೆ ಟಿಕೇಟ್ ಕೈ ತಪ್ಪಿದೆ. ಹಾಲಿ ಸಂಸದೆಯಾಗಿರುವ ಪೂನಂ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img