Wednesday, July 2, 2025

Mumbai airport

ತಪ್ಪಿದ ಭಾರೀ ಅನಾಹುತ..? : ಇಬ್ಬರು ಐಸಿಸ್‌ ಉಗ್ರರ ಅರೆಸ್ಟ್‌..!

ಬೆಂಗಳೂರು : ಭಾರತದಲ್ಲಿ ಆಗಬಹುದಾಗಿದ್ದ ಇನ್ನೊಂದು ಬೃಹತ್‌ ಅನಾಹುತ ತಪ್ಪಿಸಲಾಗಿದೆ. ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಸ್ಲೀಪರ್ ಸೆಲ್ ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಕಳೆದ 2023ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸುಧಾರಿತ ಸ್ಫೋಟಕ ಸಾಧನಗಳ ಐಇಡಿ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿತರನ್ನು...

ದಾರಿಮಧ್ಯೆ ಕೈಕೊಟ್ಟ ಇಂಜಿನ್- ವಿಮಾನ ತುರ್ತು ಭೂಸ್ಪರ್ಶ- 205 ಮಂದಿ ಪ್ರಯಾಣಿಕರು ಸೇಫ್..!

ಮುಂಬೈ: ಇಂಜಿನ್ ವಿಫಲವಾದ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಪೈಲಟ್ ನ ಸಮಯ ಪ್ರಜ್ಞೆಯಿಂದ 205 ಮಂದಿ ಪ್ರಯಾಣಿಕರ ಜೀವ ಉಳಿದಿದೆ. ಮುಂಬೈನಿಂದ ಒಮಾನ್ ನತ್ತ ತೆರಳುತ್ತಿದ್ದ ಒಮಾನ್ ಏರ್ ನ ವಿಮಾನದಲ್ಲಿ ಇಂಜಿನ್ ಕೈಕೊಟ್ಟ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಘಟನೆಯಿಂದ ವಿಮಾನದಲ್ಲಿ ಕೆಲಕಾಲ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img