Monday, July 27, 2026

Mumbai airport

ತಪ್ಪಿದ ಭಾರೀ ಅನಾಹುತ..? : ಇಬ್ಬರು ಐಸಿಸ್‌ ಉಗ್ರರ ಅರೆಸ್ಟ್‌..!

ಬೆಂಗಳೂರು : ಭಾರತದಲ್ಲಿ ಆಗಬಹುದಾಗಿದ್ದ ಇನ್ನೊಂದು ಬೃಹತ್‌ ಅನಾಹುತ ತಪ್ಪಿಸಲಾಗಿದೆ. ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಸ್ಲೀಪರ್ ಸೆಲ್ ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಕಳೆದ 2023ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸುಧಾರಿತ ಸ್ಫೋಟಕ ಸಾಧನಗಳ ಐಇಡಿ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿತರನ್ನು...

ದಾರಿಮಧ್ಯೆ ಕೈಕೊಟ್ಟ ಇಂಜಿನ್- ವಿಮಾನ ತುರ್ತು ಭೂಸ್ಪರ್ಶ- 205 ಮಂದಿ ಪ್ರಯಾಣಿಕರು ಸೇಫ್..!

ಮುಂಬೈ: ಇಂಜಿನ್ ವಿಫಲವಾದ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಪೈಲಟ್ ನ ಸಮಯ ಪ್ರಜ್ಞೆಯಿಂದ 205 ಮಂದಿ ಪ್ರಯಾಣಿಕರ ಜೀವ ಉಳಿದಿದೆ. ಮುಂಬೈನಿಂದ ಒಮಾನ್ ನತ್ತ ತೆರಳುತ್ತಿದ್ದ ಒಮಾನ್ ಏರ್ ನ ವಿಮಾನದಲ್ಲಿ ಇಂಜಿನ್ ಕೈಕೊಟ್ಟ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಘಟನೆಯಿಂದ ವಿಮಾನದಲ್ಲಿ ಕೆಲಕಾಲ...
- Advertisement -spot_img

Latest News

Hubli: ಎಸ್‌ಐಆರ್ ನೆಪ ಹೇಳಿ ಕೆಲಸಕ್ಕೆ ಚಕ್ಕರ್ ಆರೋಪ: ಸಮಸ್ಯೆಗೆ ಸ್ಪಂದಿಸಿ ಎಂದು ಸಾರ್ವಜನಿಕರ ಆಗ್ರಹ

Hubli News: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತಾಗಿದೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆ.. ಎಸ್ ಐ ಆರ್ ನೆಪದಲ್ಲಿ ತಮ್ಮ...
- Advertisement -spot_img