Monday, July 27, 2026

Mumbai airport

ತಪ್ಪಿದ ಭಾರೀ ಅನಾಹುತ..? : ಇಬ್ಬರು ಐಸಿಸ್‌ ಉಗ್ರರ ಅರೆಸ್ಟ್‌..!

ಬೆಂಗಳೂರು : ಭಾರತದಲ್ಲಿ ಆಗಬಹುದಾಗಿದ್ದ ಇನ್ನೊಂದು ಬೃಹತ್‌ ಅನಾಹುತ ತಪ್ಪಿಸಲಾಗಿದೆ. ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಸ್ಲೀಪರ್ ಸೆಲ್ ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಕಳೆದ 2023ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸುಧಾರಿತ ಸ್ಫೋಟಕ ಸಾಧನಗಳ ಐಇಡಿ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿತರನ್ನು...

ದಾರಿಮಧ್ಯೆ ಕೈಕೊಟ್ಟ ಇಂಜಿನ್- ವಿಮಾನ ತುರ್ತು ಭೂಸ್ಪರ್ಶ- 205 ಮಂದಿ ಪ್ರಯಾಣಿಕರು ಸೇಫ್..!

ಮುಂಬೈ: ಇಂಜಿನ್ ವಿಫಲವಾದ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಪೈಲಟ್ ನ ಸಮಯ ಪ್ರಜ್ಞೆಯಿಂದ 205 ಮಂದಿ ಪ್ರಯಾಣಿಕರ ಜೀವ ಉಳಿದಿದೆ. ಮುಂಬೈನಿಂದ ಒಮಾನ್ ನತ್ತ ತೆರಳುತ್ತಿದ್ದ ಒಮಾನ್ ಏರ್ ನ ವಿಮಾನದಲ್ಲಿ ಇಂಜಿನ್ ಕೈಕೊಟ್ಟ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಘಟನೆಯಿಂದ ವಿಮಾನದಲ್ಲಿ ಕೆಲಕಾಲ...
- Advertisement -spot_img

Latest News

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ...
- Advertisement -spot_img