ಮುಂಬೈ : ಮುಂಬೈ(Mumbai)ನಲ್ಲಿ ಪ್ರತಿದಿನ 20,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ(Maharashtra CM Uddhav Thackeray) ಇನ್ನೂ ಸಹ ಅಂತಿಮ ಲಾಕ್ಡೌನ್(Lockdown) ನಿರ್ಧಾರವನ್ನು ಕೈಗೊಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾತನಾಡಿ, ಮುಂಬೈನಲ್ಲಿ ಲಾಕ್ಡೌನ್ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ...