Saturday, March 21, 2026

Mumbai hospital

ದಿಗ್ಭ್ರಮೆಯಿಂದ ಮೂರ್ಛೆ ಹೋದ ನಟ, ಈ ಸಮಸ್ಯೆ ಎಷ್ಟು ಅಪಾಯಕಾರಿ ಗೊತ್ತಾ?

ಬಾಲಿವುಡ್‌ನ ಹಿರಿಯ ನಟ ಗೋವಿಂದ ಅಚಾನಕವಾಗಿ ಮೂರ್ಛೆ ಹೋಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯಕೀಯ ಮೂಲಗಳ ಪ್ರಕಾರ, ಅವರಿಗೆ ದಿಗ್ಭ್ರಮೆ ತೊಂದರೆ ಕಾಣಿಸಿಕೊಂಡಿದ್ದು, ಈ ಕಾರಣದಿಂದ ಅವರು ತಾತ್ಕಾಲಿಕವಾಗಿ ಪ್ರಜ್ಞೆ ಕಳೆದುಕೊಂಡಿದ್ದಾರೆ. ಮೂಲಗಳ ಪ್ರಕಾರ, ನಟ ಗೋವಿಂದ ಇದ್ದಕ್ಕಿದ್ದಂತೆ ತಲೆತಿರುಗಿ ನೆಲಕ್ಕೆ ಬಿದ್ದರು. ವೈದ್ಯರು ತಕ್ಷಣ ಚಿಕಿತ್ಸೆ ನೀಡಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಗೋವಿಂದ...

ಬಾಲಿವುಡ್​ಗೆ ಮತ್ತೊಂದು ಶಾಕ್, ಧರ್ಮೇಂದ್ರ ಭೇಟಿ ಬಳಿಕ ನಟ ಗೋವಿಂದ ಅಸ್ವಸ್ಥ!

ಬಾಲಿವುಡ್ ಗೆ ಮತ್ತೊಂದು ಆಘಾತಕರ ಸುದ್ದಿ ಎದುರಾಗಿದೆ. ಹಿರಿಯ ನಟ ಧರ್ಮೇಂದ್ರ ಈಗಾಗಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಚಿಂತಾಜನಕವಾಗಿದೆ. ಈ ನಡುವೆ ಜನಪ್ರಿಯ ನಟ ಗೋವಿಂದ ಕೂಡಾ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ಮಂಗಳವಾರ ನವೆಂಬರ್ 11ರ ರಾತ್ರಿ ತಮ್ಮ ಮುಂಬೈ ನಿವಾಸದಲ್ಲಿ ಗೋವಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಜುಹುವಿನ ಖಾಸಗಿ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img