Friday, April 19, 2024

Mumbai Indians

ಬೆಂಗಳೂರು ಮಹಿಳಾ ಕ್ರಿಕೇಟ್ ತಂಡಕ್ಕೆ ಎರಡನೆ ಬಾರಿಯೂ ಸೋಲು

sports news.. ವುಮೆನ್ ಪ್ರೀಮಿಯರ್ ಲೀಗ್ ನಲ್ಲಿ ಇಂದು ಸ್ಮೃತಿ ಮಂದನಾ ನಾಯಕತ್ವದ  ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ ನಡುವಣ ಆಟದಲ್ಲಿ ಬೆಂಗಳೂರು ತಂಡ 20 ಓವರ್ ಗಳಲ್ಲಿ 156 ರನ್ ಗಳಿಸಿದರೆ. ಮುಂಬೈ ಇಂಡಿಯನ್ಸ್ ತಂಡ 14.2 ಓವರ್ ಗಳಲ್ಲಿ ಒಂದು ವಿಕೇಟ್ ನಷ್ಟಕ್ಕೆ  159 ಬಾರಿಸುವ ಮೂಲಕ ಬೆಂಗಳೂರು ತಂಡಕ್ಕೆ ಸೋಲುಣಿಸಿದ್ದಾರೆ. ಹರ್ಮನ್ ಪ್ರೀತ್...

ಮುಂಬೈ ಗೆಲುವನ್ನು ಸಂಭ್ರಮಿಸಿದ ಆರ್ಸಿಬಿ ಆಟಗಾರರು, ಫ್ಯಾನ್ಸ್

ಮುಂಬೈ:ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಗೆದ್ದು ಬೀಗಿದೆ. ಇದರ ಫಲವಾಗಿ ಆರ್ಸಿಬಿ ಪ್ಲೇ ಆಫ್ಗೆ ಏರಿದೆ. ಪಂದ್ಯಕ್ಕೂ ಮುನ್ನ ಮುಂಬೈ ಗೆಲ್ಲಲ್ಲಿ ಎಂದು ಆರ್ಸಿಬಿ ಆಟಗಾರರು, ಆರ್ಸಿಬಿ ಅಭಿಮಾನಿಗಳು ಪ್ರಾರ್ಥಿಸಿದ್ದರು. ಸ್ವತಃ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಪ್ ಡುಪ್ಲೆಸಿಸ್ ಮುಂಬೈ ಗೆಲ್ಲಲಿ ಎಂದು ಬಹಿರಂಗವಾಗಿ ಬೆಂಬಲಿಸಿದ್ದರು. https://www.youtube.com/watch?v=5Yb1-3beGt8 ಈ ಎಲ್ಲಾ ಕಾರಣಗಳಿಂದ ಡೆಲ್ಲಿ ಹಾಗೂ ಮುಂಬೈ ಪಂದ್ಯ...

ಮುಂಬೈಗೆ ಗೆಲುವು:  ಪ್ಲೇ ಆಫ್ಗೆ ಆರ್ಸಿಬಿ

ಮುಂಬೈ:ಆರ್ಸಿಬಿ ಅಭಿಮಾನಿಗಳು, ಆಟಗಾರರ ಪ್ರಾರ್ಥನೆ ಫಲ ಸಿಕ್ಕಿದ್ದು ಅರ್ಸಿಬಿ ಪ್ಲೇ ಆಫ್ ಗೆ ಎಂಟ್ರಿಕೊಟ್ಟಿದೆ. ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ಫಲ ಆರ್ಸಿಬಿ 15ನೇ ಆವೃತ್ತಿಯಲ್ಲಿ ಪ್ಲೇ ಆಫ್ಗೇರಿತು. ಡೆಲ್ಲಿ ತಂಡ ಗೆಲ್ಲಬೇಕಾದ ಪಂದ್ಯವನ್ನು ಕೈಚೆಲ್ಲಿ ಟೂರ್ನಿಯಿಂದ ಹೊರ ಬಿತ್ತು. ಮೊದಲು ಬ್ಯಾಟ್...

ಸನರೈಸರ್ಸ್ಗೆ ರೋಚಕ 3 ರನ್ ಜಯ 

ಮುಂಬೈ:ರಾಹುಲ್ ತ್ರಿಪಾಠಿ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಸನ್ ರೈಸರ್ಸ್ ಹೈದ್ರಾಬಾದ್ ಮುಂಬೈ ವಿರುದ್ಧ 3 ರನ್ ಗಳ ರೋಚಕ ಗೆಲುವು ಪಡೆದಿದೆ. ಮುಂಬೈ ತಂಡ ಟೂರ್ನಿಯಲ್ಲಿ 10ನೇ ಸೋಲು ಕಂಡಿತು. ಮುಂಬೈನ ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫೀಲ್ಡಿಂಗ್  ಆಯ್ದುಕೊಂಡಿತು. ಸನ್ ರೈಸರ್ಸ ಪರ ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ (9ರನ್)ಆಘಾತ ಅನುಭವಿಸಿದರು. ಪ್ರಿಯಮ್...

ಮುಂಬೈ ಎದುರು ಸನ್‍ರೈಸರ್ಸ್‍ಗೆ ಅಗ್ನಿಪರೀಕ್ಷೆ 

ಮುಂಬೈ: ಸತತ ಐದು ಪಂದ್ಯಗಳನ್ನು  ಕೈಚೆಲ್ಲಿದ  ಹೊರತಾಗಿಯೂ ಪ್ಲೇಆಫ್ ನಿರೀಕ್ಷೆಯಲ್ಲಿರುವ ಸನ್‍ರೈಸರ್ಸ್ ತಂಡ ಇಂದು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಅಂಗಳದಲ್ಲಿ ನಡೆಯಲಿರುವ ಪಂದ್ಯದಲ್ಲಿ  ಸನ್‍ರೈಸರ್ಸ್‍ಗೆ ಮತ್ತೊಂದು ಅಗ್ನಿ ಪರೀಕ್ಷೆಯಾಗಿದೆ. ಕೇನ್ ಪಡೆ ಟೂರ್ನಿಯಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಇಂದಿನ ಪಂದ್ಯ ಸೇರಿ ಮತ್ತೊಂದು ಪಂದ್ಯವನ್ನು ಗೆದ್ದರೆ ಕೇನ್ ಪಡೆ  ಅಂಕಪಟ್ಟಿಯಲ್ಲಿ 14...

ಮುಂಬೈಗೆ ಮಣಿದ ಚೆನ್ನೈ ಮನೆಗೆ 

ಮುಂಬೈ:ಡೇನಿಯಲ್ ಸ್ಯಾಮ್ಸ್ ಅವರ ಮಾರಕ ದಾಳಿಗೆ ತತ್ತರಿಸಿದ ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಎದುರು ಹೀನಾಯವಾಗಿ ಸೋಲು ಕಂಡಿದೆ. ಈ ಸೋಲಿನೊಂದಿಗೆ ಧೋನಿ ಪಡೆಯ ಪ್ಲೇ ಆಫ್ ಕನಸು ಭಗ್ನಗೊಂಡಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. https://www.youtube.com/watch?v=xEd9Ven4-1A ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ಡೇವೊನ್ ಕಾನ್ವೆ...

ಮುಂಬೈಗೆ ಪ್ರತಿಷ್ಠೆ, ಚೆನ್ನೈ ಉಳಿವಿಗಾಗಿ ಹೋರಾಟ 

ಮುಂಬೈ: ಐಪಿಎಲ್‍ನ ಪ್ಲೇ ಆಫ್ ನಿರೀಕ್ಷೆಯಲ್ಲಿರುವ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸಾಂಪ್ರದಾಯಿಕ ಎದುರಾಳಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ  ಮುಂಬೈ ತಂಡ ಪ್ರತಿಷ್ಠೆಗಾಗಿ ಹೋರಾಡಿದರೆ ಚೆನ್ನೈ ತಂಡ ಉಳಿವಿಗಾಗಿ ಹೋರಾಡಲಿದೆ. ಧೋನಿ ಪಡೆ ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೆ ಟೂರ್ನಿಯಿಂದ ಹೊರ ಬೀಳಲಿದೆ. ಮೊನ್ನೆ ಡೆಲ್ಲಿ  ಕ್ಯಾಪಿಟಲ್ಸ್...

ಮುಂಬೈ ಇಂಡಿಯನ್ಸ್ ಗೆ 9ನೇ ಸೋಲು

ಮುಂಬೈ:ವೇಗಿ ಜಸ್ಪ್ರೀತ್ ಬುಮ್ರಾ ಅವರ ಅತ್ಯದ್ಭುತ ಬೌಲಿಂಗ್ ಹೊರತಾಗಿಯೂ ಮುಂಬೈ ಇಂಡಿಯನ್ಸ್ ಕೋಲ್ಕತ್ತಾ ವಿರುದ್ಧ 52 ರನ್ ಗಳ ಅಂತರದಿಂದ ಸೋಲು ಕಂಡಿದೆ. ಇದರೊಂದಿಗೆ ರೋಹಿತ್ ಪಡೆ ಟೂರ್ನಿಯಲ್ಲಿ 9ನೇ ಸೋಲು ಕಂಡಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಕೋಲ್ಕತ್ತಾ ಪರ ವೆಂಕಟೇಶ್ ಅಯ್ಯರ್...

ಇಂದು ಮುಂಬೈಗೆ ಕೋಲ್ಕತ್ತಾ ಸವಾಲು 

ಮುಂಬೈ: ಐಪಿಎಲ್‍ನ 56ನೇ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಮುಂಬೈ ತಂಡವನ್ನು ಇಂದು ಎದುರಿಸಲಿದೆ. ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಕೋಲ್ಕತ್ತಾ ಮುಳುಗುತ್ತಿರುವ ಹಡಗು. ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಸಾಕಷ್ಟು ಬದಲಾವಣೆ, ರಣತಂತ್ರದಲ್ಲಿ  ಬದಲಾವಣೆ ಈ ಬಾರಿಯ ಐಪಿಎಲ್‍ನಲ್ಲಿ ಕಳಪೆ ಪ್ರದರ್ಶನ ನೀಡಲು ಕಾರಣವಾಗಿದೆ. ಇನ್ನು ಮುಂಬೈ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. 10 ಪಂದ್ಯಗಳಿಂದ...

ಗುಜರಾತ್ ಎದುರು ಮುಂಬೈಗೆ ರೋಚಕ ಗೆಲುವು

ಮುಂಬೈ: ಟಿಮ್ ಡೇವಿಡ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಡೇನಿಯಲ್ ಸ್ಯಾಮ್ಸ್ ಅವರ ಬೌಲಿಂಗ್ ಕೈಚಳಕದಿಂದ ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್ ವಿರುದ್ದ 5 ರನ್ ಗಳ ರೋಚಕ ಗೆಲುವು ಪಡೆದಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆದ ರೋಚಕ ಕದನದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ...
- Advertisement -spot_img

Latest News

ಮಗನ ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತು..

Political news: ಬೆಳಗಾವಿಯಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್, ನಾವು ಮತ್ತು...
- Advertisement -spot_img