Wednesday, September 17, 2025

Mumbai Indians

ಇಂದಾದರೂ ಪ್ಲೇ ಆಫ್ ಪ್ರವೇಶಿಸ್ತುತಾ ಟೈಟಾನ್ಸ್  ? 

ಮುಂಬೈ: ಅಂಕಪಟ್ಟಿಯ  ಅಗ್ರಸ್ಥಾನಿ ಗುಜರಾತ್ ಟೈಟಾನ್ಸ್  ಇಂದು  ಮುಂಬೈ ಇಂಡಿಯನ್ಸ್ ತಂಡವನ್ನು  ಎದುರಿಸಲಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ಬಲಿಷ್ಠ ಗುಜರಾತ್ ಟೈಟಾನ್ಸ್  ಬ್ಯಾಟಿಂಗ್ ಸಮಸ್ಯೆ ಬಗೆಹರಿಸಿಕೊಂಡು  ಮುಂಬೈ ಮೇಲೆ ಸವಾರಿ ಮಾಡಿ ಪ್ಲೇ ಆಫ್ ಪ್ರವೇಶಿಲು ಹೋರಾಟ ಮಾಡಲಿದೆ. ಕಳೆದ ಪಂದ್ಯದಲ್ಲಿ  ಗುಜರಾತ್ ಪಂಜಾಬ್ ವಿರುದ್ಧ 8 ವಿಕೆಟ್‍ಗಳ ಸೋಲು ಕಂಡಿತು. ಗುಜರಾತ್ ತಂಡ ...

ಅಂತೂ ಇಂತೂ ಗೆದ್ದ ಮುಂಬೈ ಇಂಡಿಯನ್ಸ್

ಮುಂಬೈ: ಸೂರ್ಯ ಕುಮಾರ್ ಯಾದವ್ ಅವರ ಅರ್ಧ ಶತಕದ ನೆರೆವಿನಿಂದ ಅಂತೂ ಇಂತೂ ಮುಂಬೈ ಇಂಡಿಯನ್ಸ್ ಮೊದಲ ಗೆಲುವು ದಾಖಲಿಸಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು.ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್ ಹಾಗೂ ದೇವದತ್ ಪಡಿಕಲ್ ಒಳ್ಳೆಯ ಆರಂಭ ಕೊಡಲಿಲ್ಲ. ದೇವದತ್ ಪಡಿಕಲ್ 15...

ಕಿಸ್ ಕೊಟ್ಟು ವಿವಾದ ಸೃಷ್ಟಿಸಿದ ಕೃಣಾಲ್…!

ಮುಂಬೈ:ಐದು ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಿಂದೆಂದೂ ನೀಡಿರದ ಕೆಟ್ಟ ಪ್ರದರ್ಶನವನ್ನು ನೀಡಿದೆ. ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ವೈಫಲ್ಯ ಅನುಭವಿಸಿರುವ ಮುಂಬೈ ಮೊದಲ ಗೆಲುವಿಲ್ಲದೇ ನಿರಾಸೆ ಅನುಭವಿಸಿದೆ.  ಸತತ 8ನೇ ಸೋಲಿನೊಂದಿಗೆ ಐಪಿಎಲನಲ್ಲಿ ಮುಂಬೈ ಅನಗತ್ಯ ದಾಖಲೆಯನ್ನ ಬರೆದಿದೆ. ವಾಂಖಡೆ ಅಂಗಳ ಮುಂಬೈ ತಂಡದ ತವರು. ತವರಿನಂಗಳದಲ್ಲಿಯೇ ರೋಹಿತ್ ಪಡೆ ಕಳಪೆ ಪ್ರದರ್ಶನ ನೀಡಿದೆ. ಮುಂಬೈ ತಂಡ...

ಲಕ್ನೊಗೆ ವಿರುದ್ಧ ಗೆಲ್ಲುತ್ತಾ ಮುಂಬೈ ಇಂಡಿಯನ್ಸ್ ?

ಮುಂಬೈ:ಐಪಿಎಲ್‍ನ 37ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಗೆಲುವಿನ ಹುಡುಕಾಟದಲ್ಲಿದೆ. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಈ ಬಾರಿಯ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಸತತ 7 ಪಮದ್ಯಗಳನ್ನು ಕೈಚೆಲ್ಲಿದೆ. ಈ ಸೋಲಿನೊಂದಿಗೆ ಮುಂಬೈ ಐಪಿಎಲ್‍ನಲ್ಲಿ...

ಚೆನ್ನೈ ರೋಚಕ ಗೆಲುವು: ಮುಂಬೈಗೆ ಸತತ 7ನೇ ಸೋಲು

ಮುಂಬೈ: ರೋಚಕ ಕ್ಷಣದಲ್ಲಿ ಎಂ.ಎಸ್.ಧೋನಿ ಚೆನ್ನೈ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಸತತ ಸೋಲಿನಿಂದ ಕಂಗೆಟಿದ್ದ ಮುಂಬೈ 7ನೇ ಸೋಲು ಕಂಡಿತು. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ತಂಡಕ್ಕೆ ಚೆನ್ನೈ ತಂಡದ ವೇಗಿ ಮುಖೇಶ್ ಚೌಧರಿ ಆಘಾತದ ಆಘಾತ ಕೊಟ್ಟರು. ರೋಹಿತ್ ಶರ್ಮಾ, ಇಶನ್ ಕೀಶನ್...

ಇಂದು  ಚೆನ್ನೈ ಕಿಂಗ್ಸ್, ಮುಂಬೈ ಕಾದಾಟ : ಟೂರ್ನಿಯಿಂದ ಹೊರ ಬೀಳುವ ಭೀತಿಯಲ್ಲಿ  ಮುಂಬೈ 

ಮುಂಬೈ:  ಸತತ ಆರು ಸೋಲುಗಳಿಂದ ಸೋತು ಟೂರ್ನಿಯಿಂದಲ್ಲೇ ಹೊರ ಬೀಳುವ ಭೀತಿಯಲ್ಲಿರುವ ಮುಂಬೈ ಇಂಡಿಯನ್ಸ್ ತಂಡ  ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು  ಎದುರಿಸಲಿದ್ದು ಗೆಲ್ಲಲ್ಲೇ ಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಗುರುವಾರ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ  ಈ ಹಿಂದೆ ಐಪಿಎಲ್‍ನಲ್ಲಿ ಸದ್ದು ಮಾಡಿದ ಎರಡು ತಂಡಗಳು ಮುಖಾಮುಖಿಯಾಗುತ್ತಿವೆ. ಐದು ಬಾರಿ ಚಾಂಪಿಯನ್ ಮುಂಬೈ ಆಡಿದ 6 ಪಂದ್ಯಗಳನ್ನು...

ಇಂದಾದರೂ ಗೆಲ್ಲುತ್ತಾ ಮುಂಬೈ ಇಂಡಿಯನ್ಸ್

ಮುಂಬೈ: ಐಪಿಎಲ್‍ನ 26ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ಕದನ ನಡೆಯಲಿದೆ. ಮುಂಬೈ ಇಂಡಿಯನ್ಸ್ ತಂಡ ಆಡಿದ ಎಲ್ಲಾ ಐದು ಪಂದ್ಯಗಳನ್ನು ಕೈಚೆಲ್ಲಿದೆ. ಇನ್ನು ಮುಂದಿನ ನಾಲ್ಕು ಪಂದ್ಯಗಳನ್ನು ಕೈಚೆಲ್ಲಿದರೆ ಪ್ಲೇ ಆಫ್ ಹಾದಿ ದುರ್ಗಮವಾಗಲಿದೆ. ಆದರೆ ಈ ಹಿಂದೆ ಇದೆ ಸ್ಥಾನದಿಂದ ಎದ್ದು...

ಒಂದೇ ಓವರ್‍ನಲ್ಲಿ 29 ರನ್ ಚಚ್ಚಿದ ಜೂನಿಯರ್ ಎಬಿಡಿ

ಈ ಬಾರಿಯ ಐಪಿಎಲ್ ಮುಂಬೈ ಇಂಡಿಯನ್ಸ್ ಪಾಲಿಗೆ ಕಹಿಯಾಗಿದೆ. ರೋಹಿತ್ ಶರ್ಮಾ ನೇತೃತ್ವzಲ್ಲಿ ಆಡಿದ ಐದನೆ ಪಂದ್ಯದಲ್ಲೂ ಮುಂಬೈ ಸೋಲು ಕಂಡಿದೆ. ಆದರೆ ಮುಂಬೈ ತಂಡದ ಕೆಲವು ವೈಯಕ್ತಿಕ ಪ್ರದಶ್ನಗಳು ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿವೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಮದ್ಯದಲ್ಲಿ ಜೂನಿಯರ್ ಎಬಿಡಿ ಖ್ಯಾತಿಯ ಡೆವಾಲ್ಡ್ ಬ್ರೆವಿಸ್ ಪಂಜಾಬ್ ವಿರುದ್ಧ ಸ್ಫೋಟ ಬ್ಯಾಟಿಂಗ್ ಮಾಡಿದರು. ಮೂರನೆ ಕ್ರಮಾಂಕದಲ್ಲಿ...

ಮುಂಬೈಗೆ ಸತತ ಐದನೆ ಸೋಲು

ಮುಂಬೈ:ನಾಯಕ ಮಯಾಂಕ್ ಅಗರ್‍ವಾಲ್ ಹಾಗೂ ಶಿಖರ್ ಧವನ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಕಿಂಗ್ಸ್ ಲೆವೆನ್ ಪಂಜಾಬ್ ತಂಡ ಬಲಿಷ್ಠ ಮುಂಬೈ ವಿರುದ್ಧ 12 ರನ್‍ಗಳ ರೋಚಕ ಗೆಲುವು ಪಡೆಯಿತು.ಮುಂಬೈ ತಂಡ ಸತತ ಐದನೆ ಸೋಲು ಕಂಡಿತು. ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫಿಲ್ಡಿಂಗ್ ಆಯ್ದುಕೊಂಡಿತು.ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್...

ಬುಮ್ರಾ, ನಿತೀಶ್ ರಾಣಾಗೆ ಐಪಿಎಲ್ ಬರೆ

ಪುಣೆ: ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಸಾಕಷ್ಟು ರೋಚಕತೆ ಸೃಷ್ಟಿಸಿತ್ತು. ಕಮಿನ್ಸ್ ಅವರ ಅಬ್ಬರದ ಬ್ಯಾಟಿಂಗ್‍ಗೆ ಮುಂಬೈ ತಂಡ ಥಂಡಾ ಹೊಡಿಯಿತು. ಐದು ಬಾರಿ ಚಾಂಪಿಯನ್ ಮುಂಬೈ ಭಾರೀ ಮುಖಭಂಗ ಅನುಭವಿಸಿತು. ಇದೀಗ ಗೆಲುವಿನ ಸಿಹಿ ಅನುಭವಿಸಿದ ಮುಂಬೈಗೆ ಹಾಗೂ ಸೋಲು ಅನುಭವಿಸಿದ ಕೆಕೆಆರ್‍ಗೆ ಆಘಾತ ಉಂಟಾಗಿದೆ. ಮುಂಬೈ ಇಂಡಿಯನ್ಸ್ ತಂಡದ ವೇಗಿ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img