www.karnatakatv.net: ರಾಷ್ಟ್ರೀಯ-ಮುಂಬೈ: ಭೂಗತ ಪಾತಕಿ ಹಾಗೂ ದೇಶದ ಮೋಸ್ಟ್ ವಾಟೆಂಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ನನ್ನ ಮುಂಬೈ (ಎನ್ಸಿಬಿ) ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅರೆಸ್ಟ್ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ನಡೆದಿದ್ದ ಅಂತಾರಾಜ್ಯ ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಕ್ಬಾಲ್ನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈತ ಜಮ್ಮುಕಾಶ್ಮೀರದಿಂದ ಪಂಜಾಬ್ ಮೂಲಕ ಮುಂಬೈಗೆ...
News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...