Wednesday, April 1, 2026

mumbai railway

ರೈಲ್ವೇ ಸಿಬ್ಬಂದಿ ಎದುರೇ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ..!

Crime News: ರೈಲಿನ ಹಳಿಯಲ್ಲಿ  ಆತ್ಮಹತ್ಯೆಗೆ  ಪ್ರಯತ್ನಿಸಿದ  ವಿದ್ಯಾರ್ಥಿನಿಯನ್ನು  ರಕ್ಷಿಸಿದ ಘಟನೆ ಮಹಾರಾಷ್ಟ್ರದಲ್ಲಿ  ನಡೆದಿದೆ. ರೈಲು ಮುಂದೆ ಬರುತ್ತಿದ್ದಂತೆ ವಿದ್ಯಾರ್ಥಿನಿಯೋಬರ್ವಳು ಕೊಂಚವೂ  ಭಯ ಪಡದೆ ನೇರನವಾಗಿ  ಟ್ರಾಕ್ ನ  ಮೇಲೆ ನಡೆಯಲಾರಂಬಿಸಿದ್ದಾಳೆ. ರೈಲ್ವೇ ಸಿಬ್ಬಂದಿ ಅದೆಷ್ಟೇ ಪ್ರಯತ್ನ ಪಟ್ಟರೂ ಕೂಡಾ   ಆಕೆ  ಕಿಂಚಿತ್ತೂ ತಲೆಕೆಡಿಸಿಕೊಳ್ಳದೆ ನೇರವಾಗಿ  ಟ್ರೈನ್  ಮುಂದೆ ಹೋಗಿದ್ದಾಳೆ. ಆತ್ಮಹತ್ಯೆಗೆ  ಆಕೆ ಪ್ರಯತ್ನಿಸುತ್ತಿದ್ದಾಳೆ  ಎಂದು  ತಿಳಿದಂತೆ ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img