Tuesday, December 23, 2025

mumbai railway

ರೈಲ್ವೇ ಸಿಬ್ಬಂದಿ ಎದುರೇ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ..!

Crime News: ರೈಲಿನ ಹಳಿಯಲ್ಲಿ  ಆತ್ಮಹತ್ಯೆಗೆ  ಪ್ರಯತ್ನಿಸಿದ  ವಿದ್ಯಾರ್ಥಿನಿಯನ್ನು  ರಕ್ಷಿಸಿದ ಘಟನೆ ಮಹಾರಾಷ್ಟ್ರದಲ್ಲಿ  ನಡೆದಿದೆ. ರೈಲು ಮುಂದೆ ಬರುತ್ತಿದ್ದಂತೆ ವಿದ್ಯಾರ್ಥಿನಿಯೋಬರ್ವಳು ಕೊಂಚವೂ  ಭಯ ಪಡದೆ ನೇರನವಾಗಿ  ಟ್ರಾಕ್ ನ  ಮೇಲೆ ನಡೆಯಲಾರಂಬಿಸಿದ್ದಾಳೆ. ರೈಲ್ವೇ ಸಿಬ್ಬಂದಿ ಅದೆಷ್ಟೇ ಪ್ರಯತ್ನ ಪಟ್ಟರೂ ಕೂಡಾ   ಆಕೆ  ಕಿಂಚಿತ್ತೂ ತಲೆಕೆಡಿಸಿಕೊಳ್ಳದೆ ನೇರವಾಗಿ  ಟ್ರೈನ್  ಮುಂದೆ ಹೋಗಿದ್ದಾಳೆ. ಆತ್ಮಹತ್ಯೆಗೆ  ಆಕೆ ಪ್ರಯತ್ನಿಸುತ್ತಿದ್ದಾಳೆ  ಎಂದು  ತಿಳಿದಂತೆ ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img