Sunday, August 16, 2026

mumbai railway

ರೈಲ್ವೇ ಸಿಬ್ಬಂದಿ ಎದುರೇ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ..!

Crime News: ರೈಲಿನ ಹಳಿಯಲ್ಲಿ  ಆತ್ಮಹತ್ಯೆಗೆ  ಪ್ರಯತ್ನಿಸಿದ  ವಿದ್ಯಾರ್ಥಿನಿಯನ್ನು  ರಕ್ಷಿಸಿದ ಘಟನೆ ಮಹಾರಾಷ್ಟ್ರದಲ್ಲಿ  ನಡೆದಿದೆ. ರೈಲು ಮುಂದೆ ಬರುತ್ತಿದ್ದಂತೆ ವಿದ್ಯಾರ್ಥಿನಿಯೋಬರ್ವಳು ಕೊಂಚವೂ  ಭಯ ಪಡದೆ ನೇರನವಾಗಿ  ಟ್ರಾಕ್ ನ  ಮೇಲೆ ನಡೆಯಲಾರಂಬಿಸಿದ್ದಾಳೆ. ರೈಲ್ವೇ ಸಿಬ್ಬಂದಿ ಅದೆಷ್ಟೇ ಪ್ರಯತ್ನ ಪಟ್ಟರೂ ಕೂಡಾ   ಆಕೆ  ಕಿಂಚಿತ್ತೂ ತಲೆಕೆಡಿಸಿಕೊಳ್ಳದೆ ನೇರವಾಗಿ  ಟ್ರೈನ್  ಮುಂದೆ ಹೋಗಿದ್ದಾಳೆ. ಆತ್ಮಹತ್ಯೆಗೆ  ಆಕೆ ಪ್ರಯತ್ನಿಸುತ್ತಿದ್ದಾಳೆ  ಎಂದು  ತಿಳಿದಂತೆ ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img