Wednesday, September 9, 2026

Mumbai Team

ರಣಜಿ ಫೈನಲ್‍ಗೆ ಮುಂಬೈ, ಮಧ್ಯಪ್ರದೇಶ:23 ವರ್ಷದ ಬಳಿಕ ಫೈನಲ್‍ಗೆ ಮ.ಪ್ರದೇಶ 

ಬೆಂಗಳೂರು: ದೇಸಿ ಕ್ರಿಕೆಟ್ ಟೂರ್ನಿಯ ಸಾಮ್ರಾಟ ಮುಂಬೈ ಮತ್ತು ಮಧ್ಯಪ್ರದೇಶ ತಂಡಗಳು ಪ್ರಸಕ್ತ ರಣಜಿ ಟೂರ್ನಿಯ ಫೈನಲ್ ತಲುಪಿದೆ. ಜೂ.22ರಂದು ಚಿನ್ನಸ್ವಾಮಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ. https://www.youtube.com/watch?v=PTeNl0soHp0 ಶನಿವಾರ ಮುಕ್ತಾಯವಾದ ಸೆಮಿಫೈನಲ್‍ನಲ್ಲಿ ಮುಂಬೈ ತಂಡ ಉತ್ತರ ಪ್ರದೇಶ ತಂಡದ ವಿರುದ್ಧ ಡ್ರಾ ಸಾಧಿಸಿತು.ಮೊದಲ ಇನ್ನಿಂಗ್ಸ್ ಮುನ್ನಡೆ ಆಧಾರದ ಮೇಲೆ ಫೈನಲ್‍ಗೆ ಲಗ್ಗೆ ಹಾಕಿತು. ರಣಜಿ ಟೂರ್ನಿಯಲ್ಲಿ ಮುಂಬೈ 47ನೇ ಬಾರಿಗೆ...

ರಣಜಿ ಸೆಮಿಫೈನಲ್: ಮುಂಬೈ, ಮಧ್ಯಪ್ರದೇಶ ಮೇಲುಗೈ

ಬೆಂಗಳೂರು: ಹಾರ್ದಿಕ್  ತಮೋರ್ ಅವರ ಶತಕದ ನೆರೆವಿನಿಂದ ಮುಂಬೈ ತಂಡ ಎರಡನೆ ದಿನ ಉತ್ತರ ಪ್ರದೇಶ ವಿರುದ್ಧ ಮೇಲುಗೈ ಸಾಸಿದೆ. https://www.youtube.com/watch?v=6R8ORIe-x84 ರಣಜಿ ಟೂರ್ನಿಯ ಎರಡನೆ ಸೆಮಿಫೈನಲ್‍ನ ಎರಡನೆ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮುಂಬೈ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  393 ರನ್ ಪೇರಿಸಿತು. ದಿನದಾಟದ ಅಂತ್ಯದಲ್ಲಿ  ಮೊದಲ ಇನ್ನಿಂಗ್ಸ್ ಆರಂಭಿಸಿದ ಉತ್ತರ ಪ್ರದೇಶ 25 ರನ್‍ಗಳಿಗೆ ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img