Sunday, May 19, 2024

Mumbai

ಕಸಬ್ ವಿರುದ್ಧ ವಾದ ಮಂಡಿಸಿದ್ದ ವಕೀಲರಿಗೆ ಬಿಜೆಪಿ ಟಿಕೇಟ್

Political News: ಮುಂಬೈ ದಾಳಿಯ ರೂವಾರಿ ಉಗ್ರ ಅಜ್ಮಲ್ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲರಾದ ಉಜ್ವಲ್ ನಿಕಮ್ ಅವರಿಗೆ ಈ ಬಾರಿ ಬಿಜೆಪಿ ಟಿಕೇಟ್ ನೀಡಿದೆ. ಮುಂಬೈನ ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಉಜ್ವಲ್ ಅವರಿಗೆ ಟಿಕೇಟ್ ನೀಡಿದೆ. ಹೀಗಾಗಿ ಈ ಬಾರಿ ಪೂನಂ ಮಹಾಜನ್‌ಗೆ ಟಿಕೇಟ್ ಕೈ ತಪ್ಪಿದೆ. ಹಾಲಿ ಸಂಸದೆಯಾಗಿರುವ ಪೂನಂ...

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌಹಾಣ್ ಬಿಜೆಪಿ ಸೇರ್ಪಡೆ

Political News: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್, ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದಾರೆ. ಮುಂಬೈನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಶೋಕ್ ಚೌಹಾಣ್ ಬಿಜೆಪಿ ಸೇರ್ಪಡೆಯಾಗಿದ್ದು, ಇವರೊಂದಿಗೆ ಮಾಜಿ ಕಾಂಗ್ರೆಸ್ ಎಂಎಲ್‌ಸಿ ಅಮರ್ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಸೋಮವಾರದಂದು ಅಶೋಕ್ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅಶೋಕ್ ಚೌಹಾಣ್, ನಾನು...

Shivaraj : ಗಡಿಭಾಗದ, ಗಡಿ ಹೊರಗಿನ ಕನ್ನಡಿಗರ  ಹಿತರಕ್ಷಣೆಗೆ ಸರ್ಕಾರ‌ ಬದ್ಧ: ಸಚಿವ‌ ಶಿವರಾಜ್ ತಂಗಡಗಿ

State News : ಗಡಿಭಾಗದ ಹಾಗೂ ಗಡಿ ಹೊರಗಿನ ಕನ್ನಡಿಗರ  ಹಿತರಕ್ಷಣೆಗೆ ಸರ್ಕಾರ‌ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  ಸಚಿವ‌ ಶಿವರಾಜ್ ತಂಗಡಗಿ ಹೇಳಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮುಂಬೈ ವಿವಿಧ ಕನ್ನಡಪರ ಸಂಘ- ಸಂಸ್ಥೆಗಳ ವತಿಯಿಂದ ಮುಂಬೈನ ರಾಧಾಬಾಯಿ ಟಿ.ಭಂಡಾರಿ ಸಭಾಂಗಣದಲ್ಲಿ‌...

Devendra Fadnavis : ಮೈಮೇಲೆ ಹಾವು ಹರಿಬಿಟ್ಟ ಡಿಸಿಎಂ ಪತ್ನಿ..!

Mumbai News: ಮುಂಬೈ ಯಲ್ಲಿನ  ಯೂಟ್ಯೂಬ್  ಸ್ಟಾರ್ ಒಬ್ಬರು ಇದೀಗ ಮೈಮೇಲೆ ಹಾವು ಹಲ್ಲಿ ಹರಿಬಿಟ್ಟು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಸದ್ದು ಮಾಡ್ತಿದ್ದಾರೆ. ನಟಿ, ಗಾಯಕಿ ಹಾಗೂ ಸೋಶಿಯಲ್‌ ಮೀಡಿಯಾ ಸ್ಟಾರ್‌ ಆಗಿರುವ ಮಹರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರ ಪತ್ನಿ ಅಮೃತಾ ಫಡ್ನವೀಸ್‌ ಆಗಾಗ್ಗೆ ಜಾಲತಾಣಗಳಲ್ಲಿ ವಿಶೇಷ ಪೋಸ್ಟ್‌ ಹಂಚಿಕೊಂಡು ಸುದ್ದಿಯಾಗುತ್ತಿರುತ್ತಾರೆ. ಇದೀಗ ಹಾವುಗಳನ್ನ ಕೈಯಲ್ಲಿ...

Chennai: ಇಲಿಗಳಿಂದ ಬಿಡುಗಡೆಯಾದ ಆರೋಪಿಗಳು

ಚೆನೈ:ಆರೋಪಿಗಳಿಂದ ವಶಪಡಿಸಿಕೊಂಡಿರುವ ಗಾಂಜಾವನ್ನು ಎರಡು ವರ್ಷಗಳ ಹಿಂದೆ ದಾಸ್ತಾನಿನಲ್ಲಿ ಶೇಖರಿಸಿ ಇಡಲಾಗಿತ್ತು . ನಂತರ ಖೈದಿಗಳನ್ನು ಕೋರ್ಟಿಗೆ ಹಾಜರುಪಡಿಸುವಾಗ ದಾಸ್ಥಾನು ತೆಗೆದು ನೊಡಿದಾಗ ಅಲ್ಲಿ ಗಾಂಜಾ ಕಾಣೆಯಾಗಿತ್ತು ಇಷ್ಟೊಂದು ಪ್ರಮಾಣದ ಗಾಂಜಾ ಎಲ್ಲಿ ಹೋಯಿತು ಎಂಬ ಅನುಮಾನದಿಂದ ಸರಿಯಾಗ ನೋಡಿದಾಗ ಗಾಂಜಾವನ್ನು ಇಲಿಗಳು  ತಿಂದಿರುವುದು ಗೊತ್ತಾಗಿದೆ. 2020 ನವೆಂಬರೆ 27 ರಂದು ಚೆನೈ ಮರೀನಾ ಬೀಚ್...

ಕಂಟೈನರ್ ನುಗ್ಗಿ ಹನ್ನೆರಡು ಜನರ ಮಾರಣ ಹೋಮ

ಕ್ರೈಮ್ ಸುದ್ದಿ: ಹೊರಗೆ ಹೋದ ಮನುಷ್ಯ ಚೆನ್ನಾಗಿ ಮನೆಗೆ ಬರುತ್ತಾನೆ ಎಂಬ ನಂಬಿಕೆ ಇಟ್ಟುಕೊಳ್ಳಬಾರದು ಬಿಡಿ. ಏಕೆಂದರೆ ನಅವು ಹುಷಾರಾಗಿದ್ದರು ನಮ್ಮ ಮುಂದಿರುವವರು ಯಾವರೀತು ಇರುತ್ತಾರೆ ಎಂಬುದೇ ಗೊತ್ತೆಇರಲ್ಲ ಇದಕ್ಕೆ ಸಾಕ್ಷಿ ಎಂಬಂತೆಈಗ ಹೇಳ ಹೊರಟಿರುವ ರಸ್ತೆ ಅಪಘಾತ ಹೌದು ಸ್ನೇಹಿತರೆ ಮುಂಬೈ ಮತ್ತು ಆಗ್ರಾ ಹೆ್ದ್ದಾರಿಯಲ್ಲಿ ಬರುವ ಪಲಾಸ್ನೇರ್ ಎನ್ನುವ ಒಂದು ಗ್ರಾಮದಲ್ಲಿ ಸ್ತೆಯ ಪಕ್ಕದಲ್ಲಿರುವ ಹೊಟೇಲ್...

ಸಿಲಿಂಡರ್ ಬೆಲೆ ಇಳಿಕೆಯಿಂದಾಗಿ ಅಡುಗೆ ಮಾಡುವಾಗ ಕಡಿಮೆ ಬಿಸಿ ಮುಟ್ಟಲಿದೆಯಾ…?

ಕಳೆದ 2022 ಮತ್ತು 2023 ರ ಪ್ರಾರಂಭದಿಂದ ಇಲ್ಲಿಯವರಗೂ ಅಡುಗೆ ಮಾಡಲು ಬಳೆಸುವ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ  ಏರಿಕೆಯಾಗುತ್ತಾ ಬಂದಿದೆ ಇದರಿಂದ ಸಾಮಾನ್ಯ ಜನ ತತ್ತರಿಸಿ ಹೊಗಿದ್ದಾರೆ. ಆದರೆ ಪ್ರತಿವರ್ಷದಂತೆ ಈ ವರ್ಷವೂ ಸಹ ಏಪ್ರೀಲ್ ಒಂದರಿಂದ ಹೊಸ ಆರ್ಥೀಕ ನೀತಿ ಆರಂಭವಾಗಿದೆ ಹಾಗಾಗಿ ಊಟ ಮಾಡಲು ಅಧಿಕ ಬಿಸಿ ಅನುಭವಿಸುತಿದ್ದ ಸಾಮಾನ್ಯ...

3.40 ಕೋಟಿ ರೂ.ಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂಧಾನ!

sports news ಬೆಂಗಳೂರು(ಫೆ.13):ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್​ಗಳಲ್ಲಿ ಸ್ಮೃತಿ ಮಂಧಾನ ಕೂಡ ಒಬ್ಬರು. ಈ ಆಟಗಾರ್ತಿ ಇದುವರೆಗು ಆಡಿರುವ 112 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 27.32 ಸರಾಸರಿಯಲ್ಲಿ 2651 ರನ್ ಗಳಿಸಿದ್ದಾರೆ. ಇದೀಗ ಈ ಆಟಗಾರ್ತಿ ಅವರು 3.40 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ. ಸ್ಮೃತಿ ಅವರನ್ನು ಖರೀದಿಸಲು ಮುಂಬೈ ಮತ್ತು ಆರ್‌ಸಿಬಿ ನಡುವೆ...

ಸುಳ್ಳು ಹೇಳಿ ಆಭರಣದೊಂದಿಗೆ ಪರಾರಿ

special story ಮಾತಿನ ಮೋಡಿಗೆ ಮತ್ತು ಬಟ್ಟಿಗೆ ಅವರ ಐಶರಾಮಿ ಜೀವನಕ್ಕೆ ಎಂತಹವರು ಸಹ ನಂಬುತ್ತಾರೆ. ಊಟಬಲ್ಲವನಿಗೆ ರೋಗವಿಲ್ಲ ಮತುಬಲ್ಲವನಿಗೆ ಜಗಳವಿಲ್ಲ. ಎಂಬ ಗಾದೆ ಗೊತ್ತಿತ್ತು ಆದರೆ ಬಟ್ಟೆಬಲ್ಲವನಿಗೆ ನಂಬದವರಿಲ್ಲ ಎಂಬುದನ್ನು ಸಹ ಇಲ್ಲೊಬ್ಬ ವ್ಯಕಿ ಸಾಬೀತು ಮಡಿದ್ದಾನೆ. ಅಷ್ಟೆ ಅಲ್ಲದೆ ತನ್ನಮಾತಿನ ಮೂಲಕವೇ ಹೊಟೆಲ್ ಸಿಬ್ಬಂದಿಗಳನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿ ಆಭರಣಗಳನ್ನು ಸಹ...

ಛಗನ್, ಕವಿತಾ ಹಾಫ್ ಮ್ಯಾರಾಥಾನ್ ವಿಜೇತರು

https://www.youtube.com/watch?v=6EnQArMdZPA ಮುಂಬೈ: ಮಹಾರಾಷ್ಟ್ರದ ಛಗನ್ ಬೊಂಬಾಲೆ ಮತ್ತು ಆಂಧ್ರ್ರ ಪ್ರದೇಶದ ಕವಿತಾ ರೆಡ್ಡಿ  ಮುಂಬೈ ಹಾಫ್ ಮ್ಯಾರಾಥಾನ್‍ನ ಪುರುಷ ಹಾಗೂ ಮಹಿಳೆಯರ ವಿಭಾಗಗಳಲ್ಲಿ  ಪದಕ ಗೆದ್ದು ಮಿಂಚಿದರು. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹಾಫ್ ಮ್ಯಾರಾಥಾನ್‍ಗೆ ಚಾಲನೆ ನೀಡಿದರು.  13,500 ಓಟಗಾರರು ಪಾಲ್ಗೊಂಡಿದ್ದರು. https://www.youtube.com/watch?v=79AA_EddDyQ&t=13s ಇಲ್ಲಿನ ಬಾಂದ್ರ ಕುರ್ಲ ಕಾಂಪ್ಲೆಕ್ಸ್‍ನಲ್ಲಿ ನಡೆದ ಹಾಫ್ ಮ್ಯಾರಾಥಾನ್‍ನಲ್ಲಿ ಛಗನ್  ಬೊಂಬಾಲೆ 21ಕೆ ಓಟದಲ್ಲಿ...
- Advertisement -spot_img

Latest News

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ...
- Advertisement -spot_img