Saturday, July 27, 2024

Mumbai

ಸುಳ್ಳು ಹೇಳಿ ಆಭರಣದೊಂದಿಗೆ ಪರಾರಿ

special story ಮಾತಿನ ಮೋಡಿಗೆ ಮತ್ತು ಬಟ್ಟಿಗೆ ಅವರ ಐಶರಾಮಿ ಜೀವನಕ್ಕೆ ಎಂತಹವರು ಸಹ ನಂಬುತ್ತಾರೆ. ಊಟಬಲ್ಲವನಿಗೆ ರೋಗವಿಲ್ಲ ಮತುಬಲ್ಲವನಿಗೆ ಜಗಳವಿಲ್ಲ. ಎಂಬ ಗಾದೆ ಗೊತ್ತಿತ್ತು ಆದರೆ ಬಟ್ಟೆಬಲ್ಲವನಿಗೆ ನಂಬದವರಿಲ್ಲ ಎಂಬುದನ್ನು ಸಹ ಇಲ್ಲೊಬ್ಬ ವ್ಯಕಿ ಸಾಬೀತು ಮಡಿದ್ದಾನೆ. ಅಷ್ಟೆ ಅಲ್ಲದೆ ತನ್ನಮಾತಿನ ಮೂಲಕವೇ ಹೊಟೆಲ್ ಸಿಬ್ಬಂದಿಗಳನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿ ಆಭರಣಗಳನ್ನು ಸಹ...

ಛಗನ್, ಕವಿತಾ ಹಾಫ್ ಮ್ಯಾರಾಥಾನ್ ವಿಜೇತರು

https://www.youtube.com/watch?v=6EnQArMdZPA ಮುಂಬೈ: ಮಹಾರಾಷ್ಟ್ರದ ಛಗನ್ ಬೊಂಬಾಲೆ ಮತ್ತು ಆಂಧ್ರ್ರ ಪ್ರದೇಶದ ಕವಿತಾ ರೆಡ್ಡಿ  ಮುಂಬೈ ಹಾಫ್ ಮ್ಯಾರಾಥಾನ್‍ನ ಪುರುಷ ಹಾಗೂ ಮಹಿಳೆಯರ ವಿಭಾಗಗಳಲ್ಲಿ  ಪದಕ ಗೆದ್ದು ಮಿಂಚಿದರು. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹಾಫ್ ಮ್ಯಾರಾಥಾನ್‍ಗೆ ಚಾಲನೆ ನೀಡಿದರು.  13,500 ಓಟಗಾರರು ಪಾಲ್ಗೊಂಡಿದ್ದರು. https://www.youtube.com/watch?v=79AA_EddDyQ&t=13s ಇಲ್ಲಿನ ಬಾಂದ್ರ ಕುರ್ಲ ಕಾಂಪ್ಲೆಕ್ಸ್‍ನಲ್ಲಿ ನಡೆದ ಹಾಫ್ ಮ್ಯಾರಾಥಾನ್‍ನಲ್ಲಿ ಛಗನ್  ಬೊಂಬಾಲೆ 21ಕೆ ಓಟದಲ್ಲಿ...

ಮಹಾರಾಷ್ಟ್ರದ ಫೇಮಸ್ ಖಾದ್ಯ ವಡಾಪಾವನ್ನ ನೀವು ಮನೆಯಲ್ಲೇ ತಯಾರಿಸಬಹುದು..

https://youtu.be/yhdH_Gp3Q88 ಮಹಾರಾಷ್ಟ್ರದ ತಿಂಡಿಯಾಗಿರುವ ವಡಾಪಾವ್‌ನ್ನ ಭಾರತದ ಎಲ್ಲೆಡೆ ಜನ ಇಷ್ಟಾಪಟ್ಟು ತಿಂತಾರೆ. ಕರ್ನಾಟಕದಲ್ಲೂ ವಡಾಪಾವ್ ಫ್ಯಾನ್ಸ್ ಇದ್ದಾರೆ. ನಿಮಗೂ ವಡಾಪಾವ್ ಇಷ್ಟಾ ಅಂದ್ರೆ, ನೀವು ಇದನ್ನ ಮನೆಯಲ್ಲೇ ತಯಾರಿಸಿ ತಿನ್ನಬಹುದು. ಹಾಗಾದ್ರೆ ವಡಾಪಾವ್ ಮಾಡಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಬನ್, ನಾಲ್ಕು ಬೇಯಿಸಿದ ಆಲೂಗಡ್ಡೆ, ಎರಡು...

ನೀರಿನ ಸಮಸ್ಯೆ ಬಗೆಹರಿಯುವವರೆಗೂ ಹನಿಮೂನ್ ಹೋಗುವುದಿಲ್ಲ: ನವ ದಂಪತಿ

ಮುಂಬೈ: ಕುದುರೆ, ಕಾರ್, ಬುಲ್ಡೋಜರ್ ಆಯ್ತು. ಇದೀಗ ಇಲ್ಲೋಂದು ಜೋಡಿ ಮದುವೆ ಮೆರವಣಿಗೆಗೆ ನೀರಿನ ಟ್ಯಾಂಕರ್ ಬಳಸಿ ಕಲ್ಯಾಣ ಮಂಟಪಕ್ಕೆ ಬಂದಿದ್ದಾರೆ. ಮಹಾರಾಷ್ಟದ ಈ ನವ ಜೋಡಿ ವಿಶಾಲ್ ಮತ್ತು ಅಪರ್ಣಾ ನೀರಿನ ಅವ್ಯವಸ್ಥೆ ಎತ್ತಿಹಿಡಿಯಲು ಟ್ಯಾಂಕರ್ ಬಳಸಿ ಅಚ್ಚರಿ ಮೂಡಿಸಿದ್ದಾರೆ. ಕೊಲ್ಹಾಪುರದಲ್ಲಿ ನೀರಿನ ಸಮಸ್ಯೆ ಅತೀಯಾಗಿರುವ ಹಿನ್ನೆಲೆ ಸ್ಥಳೀಯ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಹೀಗೆ...

ಕೊಹ್ಲಿಯ ಬ್ಯಾಟಿಂಗ್ ಗುಣಮಟ್ಟವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ರೋಹಿತ್ ಶರ್ಮಾ

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಗುಣಮಟ್ಟವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಹಿಟ್ ಮ್ಯಾನ್ ರೋಹಿತ್ ಶರ್ಮಾ ವಿಶ್ವಾಸ ವ್ಯಕ್ತಪಡೆಸಿದ್ದಾರೆ. ಈ ಮೂಲಕ ಕೊಹ್ಲಿ ಕಳಪೆ ಫಾರ್ಮ್ ಬಗ್ಗೆ ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ. India bagged the T20I series 2-1 despite today’s defeat. Indian captain addressed...

ಗುರೂಜಿ ಹುಬ್ಬಳ್ಳಿಗೆ ಬಂದಿದ್ದಾರು ಯಾಕೆ ಗೊತ್ತಾ?

ಹುಬ್ಬಳ್ಳಿ: ಸರಳ ವಾಸ್ತು’ ಖ್ಯಾತಿಯ  ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಹೋಟೆಲ್‌ನಲ್ಲಿ ಕಾಲಿಗೆ ಅಡ್ಡಬಿದ್ದು ನಮಸ್ಕಾರ ಮಾಡುವ ಸೋಗಿನಲ್ಲಿ ಬಂದಿದ್ದ ಇಬ್ಬರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಚಂದ್ರಶೇಖರ್  ಅವರ ಅಣ್ಣನ ಮಗು ಸಾವನ್ನಪ್ಪಿತ್ತು. ಮೊಮ್ಮಗುವಿನ ಸಾವಿನಿಂದಲೇ ಇಡೀ ಕುಟುಂಬ ದುಖಃದಲ್ಲಿತ್ತು. ಅದಕ್ಕಾಗಿ ಮೊಮ್ಮಗುವನ್ನು...

ಮಧ್ಯಪ್ರದೇಶ ಮುಡಿಗೆ ಚೊಚ್ಚಲ ರಣಜಿ ಕಿರೀಟ :ಮುಂಬೈ ತಂಡ ರಣಜಿ ರನ್ನರ್‍ಅಪ್

https://www.youtube.com/watch?v=O0-Yi-AnbCg ಬೆಂಗಳೂರು: ಮಧ್ಯಪ್ರದೇಶ ಕ್ರಿಕೆಟ್ ತಂಡ ಚೊಚ್ಚಲ ಬಾರಿಗೆ ರಣಜಿ ಟ್ರೋಫಿಗೆ ಮುತ್ತಿಕ್ಕಿದ್ದು  ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ನೂತನ ಸಾಮ್ರಾಟನಾಗಿ ಹೊರಹೊಮ್ಮಿದೆ. 23 ವರ್ಷಗಳ ಹಿಂದೆ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಕೈಚೆಲ್ಲಿದ್ದ ಮಧ್ಯಪ್ರದೇಶ ಇಂದು ನೂತನ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಭಾನುವಾರ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಐದನೆ ಹಾಗೂ ಅಂತಿಮ ದಿನದಾಟದ ಪಂದ್ಯದಲ್ಲಿ ಮುಂಬೈ ತಂಡ ಎರಡನೆ...

5 ಜಿ ಸ್ಪೆಕ್ಟ್ರಮ್ ಹರಾಜಿಗೆ ಕೇಂದ್ರ ಸಂಪುಟ ಒಪ್ಪಿಗೆ!

https://www.youtube.com/watch?v=tDKIf8lCo-k ನವದೆಹಲಿ: ಅತೀ ಶೀಘ್ರದಲ್ಲಿಯೇ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5 ಜಿ ತಂತ್ರಜ್ಞಾನ ಸೇವೆ ಲಭ್ಯವಾಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಜೂನ್.26 ಕ್ಕೆ 5 ಜಿ ಸ್ಪೆಕ್ಟ್ರಮ್ ಹರಾಜು ನಡೆಸುವುದಕ್ಕೆ ಸಮ್ಮತಿ ನೀಡಿದ್ದು, ಅದಕ್ಕೆ ಅನುಸಾರವಾಗಿ ಪ್ರಕ್ರಿಯೆಗಳು ನಡೆಯಲಿವೆ. ಸದ್ಯಕ್ಕಿರುವ 4 ಜಿ ತಂತ್ರಜ್ಞಾನಕ್ಕಿಂತ, 5 ಜಿ ತಂತ್ರಜ್ಞಾನವು ಹತ್ತು...

ಇಂಗ್ಲೆಂಡ್ ಟೆಸ್ಟ್‍ಗೆ ಕನ್ನಡಿಗ ರಾಹುಲ್ ಅಲಭ್ಯ

https://www.youtube.com/watch?v=toEDKmXS7Xs ಮುಂಬೈ:  ಗಾಯದಿಂದ ಚೇತರಿಸಿಕೊಳ್ಳದಿರುವ ಹಿನ್ನೆಲೆಯಲ್ಲಿ  ಕನ್ನಡಿಗ ಕೆ.ಎಲ್.ರಾಹುಲ್ ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೆ ಟೆಸ್ಟ್ ಪಂದ್ಯಕ್ಕೆ  ಅಲಭ್ಯರಾಗಲಿದ್ದಾರೆ. ಈಗಾಗಲೇ ತವರಿನಲ್ಲಿ  ದ.ಆಫ್ರಿಕಾ ಸರಣಿಯಿಂದ ಹೊರ ನಡೆದಿದ್ದ ಕೆ.ಎಲ್.ರಾಹುಲ್ ಇದೀಗ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಂದ ದೂರ ಉಳಿಯುವ ಸಾಧ್ಯತೆ ಹೆಚ್ಚಾಗಿದೆ. https://www.youtube.com/watch?v=1hPjGczgznQ ಗಾಯದ ಸಮಸ್ಯೆಯಿಂದ ರಾಹುಲ್ ಇನ್ನು ಚೇತರಿಸಿಕೊಂಡಿಲ್ಲ. ಟೆಸ್ಟ್ ತಂಡದ ಆಟಗಾರರು ಮುಂಬೈನಿಂದ ಪ್ರಯಾಣ...

ವಿಶ್ವ ದಾಖಲೆ ಬರೆದ ದೇಸಿ ಸಾಮ್ರಾಟ ಮುಂಬೈ :92 ವರ್ಷದ ಹಳೆಯ ದಾಖಲೆ  ಉಡೀಸ್¸? 

https://www.youtube.com/watch?v=Tv9UBmeeGwI ಬೆಂಗಳೂರು: ದೇಸಿ ಕ್ರಿಕೆಟ್ನ ಸಾಮ್ರಾಟ ಮುಂಬೈ ಕ್ರಿಕೆಟ್ ತಂಡ ಉತ್ತರಾಖಂಡ ವಿರುದ್ಧ  ಭಾರೀ ಅಂತರಗಳ ದಾಖಲೆಯ 725 ರನ್ಗಳಿಂದ ಗೆದ್ದು ಮೊದಲ ದರ್ಜೆ ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದಿದೆ. ಜೊತೆಗೆ ಸೆಮಿಫೈನಲ್ ತಲುಪಿದೆ. 92 ವರ್ಷ ಹಿಂದಿನ ಶೆಫಿಫೀಲ್ಡ್ ದಾಖಲೆಯನ್ನು ಅಳಿಸಿ ಹಾಕಿದೆ. ನ್ಯೂ ಸೌತ್ ವೇಲ್ಸ್ ತಂಡ ಕ್ವೀನ್ಸ್ ಲ್ಯಾಂಡ್ ತಂಡದ ವಿರುದ್ಧ  685...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img