Wednesday, October 15, 2025

Mumbai

ಇಂಗ್ಲೆಂಡ್ ಟೆಸ್ಟ್‍ಗೆ ಕನ್ನಡಿಗ ರಾಹುಲ್ ಅಲಭ್ಯ

https://www.youtube.com/watch?v=toEDKmXS7Xs ಮುಂಬೈ:  ಗಾಯದಿಂದ ಚೇತರಿಸಿಕೊಳ್ಳದಿರುವ ಹಿನ್ನೆಲೆಯಲ್ಲಿ  ಕನ್ನಡಿಗ ಕೆ.ಎಲ್.ರಾಹುಲ್ ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೆ ಟೆಸ್ಟ್ ಪಂದ್ಯಕ್ಕೆ  ಅಲಭ್ಯರಾಗಲಿದ್ದಾರೆ. ಈಗಾಗಲೇ ತವರಿನಲ್ಲಿ  ದ.ಆಫ್ರಿಕಾ ಸರಣಿಯಿಂದ ಹೊರ ನಡೆದಿದ್ದ ಕೆ.ಎಲ್.ರಾಹುಲ್ ಇದೀಗ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಂದ ದೂರ ಉಳಿಯುವ ಸಾಧ್ಯತೆ ಹೆಚ್ಚಾಗಿದೆ. https://www.youtube.com/watch?v=1hPjGczgznQ ಗಾಯದ ಸಮಸ್ಯೆಯಿಂದ ರಾಹುಲ್ ಇನ್ನು ಚೇತರಿಸಿಕೊಂಡಿಲ್ಲ. ಟೆಸ್ಟ್ ತಂಡದ ಆಟಗಾರರು ಮುಂಬೈನಿಂದ ಪ್ರಯಾಣ...

ವಿಶ್ವ ದಾಖಲೆ ಬರೆದ ದೇಸಿ ಸಾಮ್ರಾಟ ಮುಂಬೈ :92 ವರ್ಷದ ಹಳೆಯ ದಾಖಲೆ  ಉಡೀಸ್¸? 

https://www.youtube.com/watch?v=Tv9UBmeeGwI ಬೆಂಗಳೂರು: ದೇಸಿ ಕ್ರಿಕೆಟ್ನ ಸಾಮ್ರಾಟ ಮುಂಬೈ ಕ್ರಿಕೆಟ್ ತಂಡ ಉತ್ತರಾಖಂಡ ವಿರುದ್ಧ  ಭಾರೀ ಅಂತರಗಳ ದಾಖಲೆಯ 725 ರನ್ಗಳಿಂದ ಗೆದ್ದು ಮೊದಲ ದರ್ಜೆ ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದಿದೆ. ಜೊತೆಗೆ ಸೆಮಿಫೈನಲ್ ತಲುಪಿದೆ. 92 ವರ್ಷ ಹಿಂದಿನ ಶೆಫಿಫೀಲ್ಡ್ ದಾಖಲೆಯನ್ನು ಅಳಿಸಿ ಹಾಕಿದೆ. ನ್ಯೂ ಸೌತ್ ವೇಲ್ಸ್ ತಂಡ ಕ್ವೀನ್ಸ್ ಲ್ಯಾಂಡ್ ತಂಡದ ವಿರುದ್ಧ  685...

ಗೆಲುವಿನ ಹುಡುಕಾಟದಲ್ಲಿ ರೋಹಿತ್ ಪಡೆ ಹ್ಯಾಟ್ರಿಕ್ ಗೆಲುವಿನ ಕನಸಲ್ಲಿ ಆರ್‍ಸಿಬಿ

ಪುಣೆ: ಇಂದು ವಾರಾಂತ್ಯ ಆಗಿರುವುದರಿಂದ ಐಪಿಎಲ್‍ನಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ಆರ್‍ಸಿಬಿ ತಂಡ ಇಂದು ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಿದರೆ ಇದಕ್ಕೂ ಮುನ್ನ ನಡೆಯುವ ಮತ್ತೊಂದು ಪಂದ್ಯದಲ್ಲಿ ಚೆನ್ನೈ ತಂಡ ಸನ್‍ರೈಸರ್ಸ್ ಹೈದ್ರಾಬಾದ್ ತಂಡವನ್ನು ಎದುರಿಸಲಿದೆ. ಶನಿವಾರ ಪುಣೆಯ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಡುಪ್ಲೆಸಿಸ್ ನೇತೃಥ್ವದ ಆರ್‍ಸಿಬಿ ತಂಡ ಬಲಿಷ್ಠ ಮುಂಬೈ ತಂಡವನ್ನು ಎದುರಿಸಲಿದೆ....

ಪಿಜ್ಜಾ ಆರ್ಡರ್ ಮಾಡೋಕ್ಕೂ ಮುಂಚೆ ಈ ನ್ಯೂಸ್ ಓದಿಬಿಡಿ..

ಇಂದಿನ ಕಾಲದಲ್ಲಿ ಜನ ತಮಗೆ ಬೇಕಾದ ಊಟ, ತಿಂಡಿಯನ್ನ ಮನೆಗೇ ತರಿಸಿಕೊಂಡು ತಿನ್ನೋ ಅರ್ಹತೆಯನ್ನ ಹೊಂದಿದ್ದಾರೆ. ಆನ್‌ಲೈನ್‌ನಲ್ಲೇ ಆರ್ಡರ್ ಕೊಟ್ರೆ ಸಾಕು, ಬೇಕಾದ ತಿಂಡಿ ಕೆಲ ಕ್ಷಣದಲ್ಲೇ ಮನೆಗೆ ಬಂದುಬಿಡತ್ತೆ. ಇನ್ನು ಜನ ಹೆಚ್ಚಾಗಿ ಪಿಜ್ಜಾವನ್ನೇ ಈ ರೀತಿ ಆರ್ಡರ್ ಕೊಡೋದು. ಆದ್ರೆ ಇನ್ಮುಂದೆ ಪಿಜ್ಜಾ ಆರ್ಡರ್ ಕೊಡುವಾಗ ನೀವು ಹುಷಾರಾಗಿರಬೇಕು. ಯಾಕಂದ್ರೆ ಇಲ್ಲೊಬ್ಬ...

ಸೋಂಕಿತರ ಸಂಖ್ಯೆ ದಿನಾಲು 20,000 ಗಡಿ ದಾಟಿದರೆ Lackdown ಫಿಕ್ಸ್: ಮುಂಬೈ ಮೇಯರ್

ಮುಂಬೈನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಮುಂಬೈನ ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪಡ್ನೇಕರ್ ಹೇಳಿದ್ದಾರೆ.ಮುಂಬೈನಲ್ಲಿ ಸೋಮವಾರ ಸೋಂಕಿತರ ಸಂಖ್ಯೆ 8000 ಪ್ರಕರಣಗಳು ದಾಖಲಾಗಿವೆ. ಇದು 2021 ಏಪ್ರಿಲ್ 18 ರ ಬಳಿಕ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ನಿತ್ಯ ಸೋಂಕಿತರ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಹಾರಾಷ್ಟ್ರದಲ್ಲಿ ಈವರೆಗೂ ಓಮಿಕ್ರಾನ್...

Mumbai ನಲ್ಲಿ 1 ರಿಂದ 9ನೇ ತರಗತಿಗಳು ಜನವರಿ 31 ರವರೆಗೂ ಬಂದ್ :

Mumbai: ಮುಂಬೈನಲ್ಲಿ ಕೊರೊನಾ ವೈರಸ್​ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಗಳನ್ನು ಜನವರಿ 31ರವರೆಗೂ ಬಂದ್​ ಮಾಡಿದ್ದಾರೆ. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿ ಮುಂದುವರಿಯಲಿದೆ ಎಂದು ಬೃಹನ್​ ಮುಂಬೈ ಮುನ್ಸಿಪಾಲ್​ ಕಾರ್ಪೋರೇಷನ್​ ಅಧಿಕೃತ ಮಾಹಿತಿ ನೀಡಿದೆ. ಮಹಾರಾಷ್ಟ್ರದಲ್ಲಿ ಭಾನುವಾರ 11,877 ಹೊಸ ಕೋವಿಡ್​ ಕೇಸ್​ಗಳು ವರದಿಯಾಗಿದೆ....

ಮುಂಬೈ ವಿರುದ್ದ ಕರ್ನಾಟಕಕ್ಕೆ ಭರ್ಜರಿ ಜಯ..!

ತಿರುವನಂತಪುರಂ : ವಿಜಯ್ ಹಜಾರೆ ಟೂರ್ನಿಯ  ತನ್ನ ಮೂರನೇ ಪಂದ್ಯದಲ್ಲಿ ಕರ್ನಾಟಕ  ತಂಡವು ಮುಂಬೈ ವಿರುದ್ದ ಜಯ ಸಾಧಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಶಂಸ್ ಮುಲಾನಿ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮುಂಬೈಗೆ ಯಶಸ್ವಿ ಜೈಸ್ವಾಲ್ ಹಾಗೂ ಅರ್ಮಾನ್ ಜಾಫರ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 95 ರನ್​ಗಳ ಜೊತೆಯಾಟವಾಡಿದ...

ಮಮತಾ ಬ್ಯಾನರ್ಜಿಯಿಂದ ರಾಷ್ಟ್ರಗೀತೆಗೆ ಅವಮಾನ..?     

        ನವದೆಹಲಿ : ಮುಂಬೈನಲ್ಲಿ ಬುಧವಾರ   ಮಾಧ್ಯಮಗೋಷ್ಟಿಯ ವೇಳೆ  ಮಮತಾ ಬ್ಯಾನರ್ಜಿಯವರು ರಾಷ್ಟ್ರಗೀತೆಗೆ ಅಗೌರವ ತೋರಿರುವ ಪ್ರಕರಣ ಕೇಳಿಬಂದಿದೆ. ಮುಂಬೈನಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ  ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಬಗ್ಗೆ ಚರ್ಚೆ ಮಾಡಿದರು. ಬಳಿಕ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ಹಾಡಿದರು....

ಮತ್ತೆ ಮುಂದೂಡಿದ ಆರ್ಯನ್ ಖಾನ್ ಅರ್ಜಿ ವಿಚಾರಣೆ..!

www.karnatakatv.net: ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮತ್ತೆ ಮುಂದೂಡಲಾದ ಬಾಂಬೆ ಹೈಕೋರ್ಟ್. ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆರ್ಯನ್ ಪರ ಭಾರತದ ಮಾಜಿ ಅಟಾರ್ನಿ ಜನರಲ್, ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯವು ಬುಧವಾರಕ್ಕೆ ವಿಚಾರಣೆ ಮುಂದೂಡಿತ್ತು. ಇಂದು ನ್ಯಾಯಾಲಯವು ಮತ್ತೆ ನಾಳೆ ವಿಚಾರಣೆ ಮುಂದೂಡಿದೆ....

ಶಾರುಖ್ ಖಾನ್ ಮತ್ತು ಅನನ್ಯಾ ಮನೆಗೆ ಎನ್ ಸಿ ಬಿ ದಿಢೀರ್ ದಾಳಿ..!

www.karnatakatv.net: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಹಾಗೇ ಆರ್ಯನ್ ಖಾನ್ ನ್ನು ಬಂಧಿಸಲಾಗಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬoಧಿಸಿದoತೆ ಶಾರುಖ್ ಖಾನ್ ಮನೆಗೂ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಮುಂಜಾನೆ ಶಾರುಖ್ ಖಾನ್ ಪುತ್ರನ್ನು ಭೇಟಿಯಾಗಲು ಹೋಗಿದ್ದರು ಅದಾದ ನಂತರ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img