Sunday, March 8, 2026

Mumbai

ಮಮತಾ ಬ್ಯಾನರ್ಜಿಯಿಂದ ರಾಷ್ಟ್ರಗೀತೆಗೆ ಅವಮಾನ..?     

        ನವದೆಹಲಿ : ಮುಂಬೈನಲ್ಲಿ ಬುಧವಾರ   ಮಾಧ್ಯಮಗೋಷ್ಟಿಯ ವೇಳೆ  ಮಮತಾ ಬ್ಯಾನರ್ಜಿಯವರು ರಾಷ್ಟ್ರಗೀತೆಗೆ ಅಗೌರವ ತೋರಿರುವ ಪ್ರಕರಣ ಕೇಳಿಬಂದಿದೆ. ಮುಂಬೈನಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ  ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಬಗ್ಗೆ ಚರ್ಚೆ ಮಾಡಿದರು. ಬಳಿಕ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ಹಾಡಿದರು....

ಮತ್ತೆ ಮುಂದೂಡಿದ ಆರ್ಯನ್ ಖಾನ್ ಅರ್ಜಿ ವಿಚಾರಣೆ..!

www.karnatakatv.net: ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮತ್ತೆ ಮುಂದೂಡಲಾದ ಬಾಂಬೆ ಹೈಕೋರ್ಟ್. ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆರ್ಯನ್ ಪರ ಭಾರತದ ಮಾಜಿ ಅಟಾರ್ನಿ ಜನರಲ್, ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯವು ಬುಧವಾರಕ್ಕೆ ವಿಚಾರಣೆ ಮುಂದೂಡಿತ್ತು. ಇಂದು ನ್ಯಾಯಾಲಯವು ಮತ್ತೆ ನಾಳೆ ವಿಚಾರಣೆ ಮುಂದೂಡಿದೆ....

ಶಾರುಖ್ ಖಾನ್ ಮತ್ತು ಅನನ್ಯಾ ಮನೆಗೆ ಎನ್ ಸಿ ಬಿ ದಿಢೀರ್ ದಾಳಿ..!

www.karnatakatv.net: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಹಾಗೇ ಆರ್ಯನ್ ಖಾನ್ ನ್ನು ಬಂಧಿಸಲಾಗಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬoಧಿಸಿದoತೆ ಶಾರುಖ್ ಖಾನ್ ಮನೆಗೂ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಮುಂಜಾನೆ ಶಾರುಖ್ ಖಾನ್ ಪುತ್ರನ್ನು ಭೇಟಿಯಾಗಲು ಹೋಗಿದ್ದರು ಅದಾದ ನಂತರ...

ತಲೆ ಮರೆಸಿಕೊಂಡ ಉದ್ಯಮಿಗಳಿಗೆ ಚಾಟಿ ಬೀಸಿದ್ರಾ ಮೋದಿ..?!

www.karnatakatv.net: ದೇಶಕ್ಕೆ ದ್ರೋಹ ಎಸಗುವವರಿಗೆ ವಿಶ್ವದ ಯಾವುದೇ ಮೂಲೆಯಲ್ಲೂ ಸುರಕ್ಷಿತ ತಾಣ ಇಲ್ಲದಿರುವಂತೆ ಖಾತರಿಪಡಿಸಿಕೊಳ್ಳಬೇಕು ಅಂತ ಸಿಬಿಐ ಮತ್ತು ಕೇಂದ್ರ ಜಾಗೃತ ಯೋಗದ ಅಧಿಕಾರಿಗಳಿಗೆ ಪ್ರಧಾನಿ ಮೋದಿ ನಿರ್ದೇಶನ ನೀಡಿದ್ದಾರೆ. ಗುಜರಾತ್ ನ ಕೇವಡಿಯಾದಲ್ಲಿ ನಡೆದ ಸಿಬಿಐ ಮತ್ತು ಸಿವಿಸಿ ಜಂಟಿ ಸಮಾವೇಶ ಉದ್ದೇಶಿಸಿ ಆನ್ ಲೈನ್ ಮೂಲಕ ಮಾತನಾಡಿದ ಮೋದಿ, ದೇಶದ ಹಾಗೂ...

ಆರ್ಯನ್ ಖಾನ್ ಗೆ ಜಾಮೀನು ಇಲ್ಲ..!

www.karnatakatv.net: ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನ್ನು ಮುಂಬೈನ ಹಡಗಿನೊಂದರಲ್ಲಿ ಡ್ರಗ್ ಪಾರ್ಟಿ ಸಂಬoಧ ಬಂಧಿಸಲಾಗಿದ್ದು, ಅದರ ಹಿನ್ನೆಲೇ ಜಾಮೀನು ಅರ್ಜಿಯನ್ನು ಕೊಡಲಾಗಿದ್ದು, ಆ ಅರ್ಜಿಯನ್ನು ಎನ್ ಡಿಪಿಎಸ್ ನ್ಯಾಯಾಲಯ ವಜಾಗೊಳಿಸಿದೆ. ಆರ್ಯನ್ ಗೆ ಇನ್ನೂ ಜೈಲೇ ಗತಿಯಾಗಿದೆ. ಡ್ರಗ್ ಕೇಸ್ ನಲ್ಲಿ ಬಂಧಿಸಲಾಗಿದ್ದ ಆರ್ಯನ್ ಗೆ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅ.3...

ರಾಕಿಂಗ್ ಸ್ಟಾರ್ ಯಶ್ ಮತ್ತೆ ಮುಂಬೈನಲ್ಲಿ..!

www.karnatakatv.net : ರಾಕಿಂಗ್ ಸ್ಟಾರ್ ಯಶ್ ಮತ್ತೆ ಮುಂಬೈನಲ್ಲಿ ಕಾಣಿಸಿಕೊಂಡು ಜನರಿಗೆ ಅಚ್ಚರಿಯನ್ನು ಮೂಡಿಸಿದ್ದಾರೆ. ಹೌದು.. ಪ್ಯಾನ್ ಇಂಡಿಯಾ ಹೀರೋ ಯಶ್ ಇತ್ತೀಚೆಗಷ್ಟೆ ಮುಂಬೈನಲ್ಲಿ ಕಾಣಿಸಿಕೊಂಡಿದ್ರು ಆದ್ರೇ ಈಗ ಮತ್ತೆ ಮುಂಬೈಗೆ ತೆರಳಿದ್ದು ಎಲ್ಲರಲ್ಲೂ ಶಾಕ್ ನೀಡಿದ್ದಾರೆ. ಮುಂಬೈನ ಬೀದಿಯಲ್ಲಿ ಹೋಗುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೆಜಿಎಫ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದ ಯಶ್...

ರೈತರ ಹತ್ಯೆ ಖಂಡಿಸಿ ಮಹಾರಾಷ್ಟ್ರ ಬಂದ್..!

www.karnatakatv.net: ಮಹಾರಾಷ್ಟ್ರವನ್ನು ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿ ಬಂದ್ ಮಾಡಲಾಗಿದೆ. ಮುಂಬೈ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ನಗರಗಳಿಗೆ ತೆರಳುವ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಬಸ್ ಗಳು ಇಲ್ಲದ ಕಾರಣ ಜನರು ರೈಲುಗಳ ಮುಕಾಂತರ ತೆರಳುತ್ತಿದ್ದಾರೆ. ಅನೇಕ ಅಂಗಡಿ ಮುಂಗಟ್ಟುಗಳು ಹಾಗೂ ವಾಣಿಜ್ಯ ಮಳಿಗೆಗಳು ಬಂದ್ ಆಗಿವೆ. ಮಹಾರಾಷ್ಟ್ರ ರಾಜ್ಯ ರಸ್ತೆ...

IT ದಾಳಿಯ ನಂತರ ಪ್ರತಿಕ್ರಿಯೆ ನೀಡಿದ ಸೂದ್..!

www.karnatakatv.net :ಆದಾಯ ತೆರಿಗೆ ಇಲಾಖೆ, ನಟ ಸೋನು ಸೂದ್ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ಹಿನ್ನಲೆ ನಟ ಟ್ವಿಟ್ ಮೂಲಕ ಈ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹೌದು.. ಬಹುಭಾಷಾ ನಟ ಸೋನು ಸೂದು ಮನೆಗೆ ಮತ್ತು ಕಚೇರಿಗೆ  ಐಟಿ ರೈಡ್ ಆದಬೆನ್ನಲ್ಲೆ ಅವರು ಸಾಮಾಜಿಕ ಜಾಲತಾಣದಲ್ಲಿ ಅದರ ಬಗ್ಗೆ ತಿಳಿಸಿ, ‘...

ಮಹಿಳೆ ಮೇಲೆ ಅತ್ಯಾಚಾರ- ಮುಂಬೈನಲ್ಲಿ ಕಾಮುಕರ ಅಟ್ಟಹಾಸ….!

www.karnatakatv.net:ಮುಂಬೈ:  ಮುಂಬೈನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆ ಕಡೆಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. 2012 ರಲ್ಲಿ ಸಂಭವಿಸಿದ್ದ ನಿರ್ಭಯಾ ಹತ್ಯೆ ಪ್ರಕರಣವನ್ನೇ ಹೋಲುವಂತೆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ನಿನ್ನೆ ಬೆಳಗಿನ ಜಾವ ಮುಂಬೈನ ಸಾಕಿನಾಕ ಪ್ರದೇಶದಲ್ಲಿ ಮಹಿಳೆಯೊಬ್ಬಯಳ ಘನಘೋರ ರೀತಿಯಲ್ಲಿ ಅತ್ಯಾಚಾರ ನಡೆದಿದೆ. ನಿಲ್ಲಿಸಲಾಗಿದ್ದ ಟೆಂಪೋದಲ್ಲಿ ಈ ಕುಕೃತ್ಯವೆಸಗಲಾಗಿದ್ದು, ಮಹಿಳೆಗೆ ಬರ್ಬರವಾಗಿ ಚಿತ್ರಹಿಂಸೆ ನೀಡಲಾಗಿದೆ....

ಮತ್ತೆ ಏರಿದ ಪಟ್ರೋಲ್ ರೇಟ್

ಮುಂಬೈ: ಕೊರೊನಾದಿಂದ, ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತಿರುವ ಜನತೆಗೆ ಮತ್ತೊಂದು ಬೇಸರದ ಸಂಗತಿ ಏನಪ್ಪ ಅಂದ್ರೆ ದಿನ ನಿತ್ಯದ ವಸ್ತುಗಳು ಹಾಗೂ ಪೆಟ್ರೋಲ್-ಡೀಸೆಲ್ ಬೆಲೆ ದಿನೇ ದಿನೇ ಶತಕ ದಾಟುತ್ತಿರುವುದು. ಈ ಮೊದಲು ದಿನಕ್ಕೆ ಪೈಸೆಗಳಲ್ಲಿ ಹೆಚ್ಚಾಗುತ್ತಿದ್ದ ದರ ಇತ್ತೀಚೆಗೆ ರೂಪಾಯಿಗಳಲ್ಲಿ ಏರಿಕೆಯಾಗುತ್ತಿದೆ. ಮುಂಬೈನಲ್ಲಿ ಇಂದಿನ ಬೆಲೆ ರೂ. 107 ಆಗಿದೆ. ಜುಲೈ ತಿಂಗಳ ಅಂತ್ಯಕ್ಕೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img