Sunday, March 8, 2026

Mumbai

ಹೈದ್ರಾಬಾದ್ ಬಳಿಕ ಮುಂಬೈನಲ್ಲಿ ಐಶಾರಾಮಿ ಫ್ಲ್ಯಾಟ್ ಖರೀದಿಸಿದ್ರಾ ರಶ್ಮಿಕಾ ಮಂದಣ್ಣ….?

ಸೌತ್ ಇಂಡಸ್ಟ್ರೀಯಲ್ಲಿ‌ ಮೋಸ್ಟ್ ಬ್ಯುಸಿಯೆಸ್ಟ್ ನಟಿಯಾಗಿದ್ದ ಕಿರಿಕ್ ಬ್ಯೂಟಿ ರಶ್ಮಿಕಾ ಇದೀಗ ಬಾಲಿವುಡ್ ಅಂಗಳದಲ್ಲಿಯೂ ಮ್ಯಾಜಿಕ್ ಮಾಡೋದಿಕ್ಕೆ ರೆಡಿಯಾಗಿದ್ದಾಳೆ. ಈಗಾಗ್ಲೇ ಎರಡು ಸಿನಿಮಾಗಳಿಗೆ ಸಹಿ ಹಾಕಿರುವ ರಶ್ಮಿಕಾ ಇದೀಗ ಮುಂಬೈನಲ್ಲಿ ಐಶಾರಾಮಿ ಫ್ಲ್ಯಾಟ್ ಖರೀದಿಸಿದ್ದಾರೆ ಎನ್ನಲಾಗ್ತಿದೆ. ಕಾಲಿವುಡ್, ಟಾಲಿವುಡ್ ಸಿನಿಮಾ ಒಪ್ಪಿಕೊಂಡ ಬಳಿಕ ಹೈದ್ರಾಬಾದ್ ನಲ್ಲಿ ಸೆಟಲ್ಡ್ ಆಗಿದ್ದ ಕೊಡಗಿನ ಕುವರಿ ಮತ್ತಿನ ನಗರಿಯಲ್ಲೊಂದು ಫ್ಲ್ಯಾಟ್...

ಮದ್ಯ ಮಾರಾಟ, ಪಾನ್ ಬೀಡ ಮಾರಾಟಕ್ಕೆ ಬ್ರೇಕ್..!

ಕರ್ನಾಟಕ ಟಿವಿ : ಮುಂಬೈನಲ್ಲಿ ಮದ್ಯಮಾರಾಟ ಹಾಗೂ ಪಾನ್ ಮಾರಾಟವನ್ನ ಬುಧವಾರದಿಂದ ನಿಷೇಧ ಮಾಡಲಾಗಿದೆ.. ಕೇಂದ್ರ ಸರ್ಕಾರ ಮದ್ಯಮಾರಾಟಕ್ಕೆ ಅವಕಾಶ ನೀಡಿದ್ರು, ಅಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳಲು ಸಾಧ್ಯವಿಲ್ಲ. ಪಾನ್ ಬೀಡಾಗೆ ಅವಕಾಶ ನೀಡಿದ್ರೆ ಸ್ವಚ್ಛತೆ ಸಾಧ್ಯವಿಲ್ಲ. ಕೊರೊನಾ ಹರಡಲು ಇದೆರಡು ಬಿಸಿನೆಸ್ ಸಹಾಯವಾಗುತ್ತೆ ಹೀಗಾಗಿ ಬಂದ್ ಮಾಡಲು ಮಹಾರಾಷ್ಟ್ರ ನಿರ್ಧರಿಸಿದೆ.  https://www.youtube.com/watch?v=2cX6OAa6-o8

9 ಅಂತಸ್ಥಿನ ಕಟ್ಟಡದಲ್ಲಿ ಬೆಂಕಿ- ರಕ್ಷಣೆಗಾಗಿ ಅಂಗಲಾಚುತ್ತಿರುವ 100ಕ್ಕೂ ಹೆಚ್ಚು ಮಂದಿ

ಮುಂಬೈ: ಮುಂಬೈನಲ್ಲಿ ಸರ್ಕಾರಿ ಸ್ವಾಮ್ಯದ ಎಂಟಿಎನ್ ಎಲ್ ಕಟ್ಟಡದಲ್ಲಿ ಬೆಂಕಿ ಹೊತ್ತುಕೊಂಡಿದೆ. ಪರಿಣಾಮ ಕಟ್ಟಡದೊಳಗಿದ್ದ 100ಕ್ಕೂ ಹೆಚ್ಚು ಸಿಬ್ಬಂದಿ ರಕ್ಷಣೆಗಾಗಿ ಅಂಗಲಾಚುತ್ತಿದ್ದಾರೆ. ಬಾಂದ್ರಾದ ಎಸ್.ವಿ ರೋಡ್ ನಲ್ಲಿರುವ ಸರ್ಕಾರಿ ಸ್ವಾಮ್ಯದ ಎಂಟಿಎನ್ ಎಲ್ ಬಿಲ್ಡಿಂಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 9 ಅಂತಸ್ಥಿನ ಕಟ್ಟಡದ ಮೂರನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ನಾಲ್ಕನೇ ಮಹಡಿಗೂ ವ್ಯಾಪಿಸಿದೆ....

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...

ಸುಪ್ರೀಂಕೋರ್ಟ್ ತೀರ್ಪಿಗೆ ದಿನೇಶ್ ಗುಂಡೂರಾವ್ ಅಸಮಾಧಾನ

ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತು ಇಂದು ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮಾಡಿರುವ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅತೃಪ್ತ ಶಾಸಕರು ವಿಪ್ ಉಲ್ಲಂಘನೆ ಮಾಡಲು ಸಹಕಾರಿಯಾಗಲೆಂದೇ ಸುಪ್ರೀಂ ಕೋರ್ಟ್ ಆದೇಶ ನೀಡಿದಂತಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ. ಬಳಿಕ ಮತ್ತೊಂದು ಟ್ವೀಟ್...

‘ನನಗೆ ಯಾವ ನಿಂಬೆಹಣ್ಣೂ ಬೇಡ- ತಂದೆ ತಾಯಿ ಆಶೀರ್ವಾದ ಸಾಕು’- ಸಚಿವ ರೇವಣ್ಣ

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ...

ಅತೃಪ್ತ ಶಾಸಕರ ಅರ್ಜಿ ತೀರ್ಪು ನಾಳೆಗೆ ಕಾಯ್ದಿರಿಸಿದ ಸುಪ್ರೀಂಕೋರ್ಟ್..!

ನವದೆಹಲಿ: ತಮ್ಮ ರಾಜೀನಾಮೆ ಕುರಿತಾಗಿ ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆಂದು ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಇಂದು ಬೆಳಗ್ಗಿನಿಂದಲೂ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು...

ಬಾಬಾ ಪಾದಕ್ಕೆರಗಿದ ಅತೃಪ್ತರು..!

ಮುಂಬೈ: ಸ್ಪೀಕರ್ ಸೂಚನೆಯಂತೆ ಕ್ರಮಬದ್ಧವಾಗಿ ರಾಜೀನಾಮೆ ನೀಡಿ ಮತ್ತೆ ಮುಂಬೈ ಸೇರಿರುವ ಅತೃಪ್ತ ಶಾಸಕರು ಇದೀಗ ಟೆಂಪಲ್ ರನ್ ಮಾಡ್ತಿದ್ದಾರೆ. ಇಂದು ಶಿರಡಿಯಲ್ಲಿರುವ ಸಾಯಿ ಬಾಬಾ ಸನ್ನಿಧಿಗೆ ತೆರಳಿ ಬಾಬಾ ದರ್ಶನ ಪಡೆದಿದ್ರು. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಾದ ಮಹೇಶ್ ಕುಮಟಳ್ಳಿ, ಎಚ್.ವಿಶ್ವನಾಥ್, ಶಿವರಾಮ್ ಹೆಬ್ಬಾರ್,ರಮೇಶ್ ಜಾರಕಿಹೊಳಿ, ನಾರಾಯಣಗೌಡ, ಬಿ.ಸಿ ಪಾಟೀಲ್, ಕೆ.ಗೋಪಾಲಯ್ಯ,...

‘ಕೈ-ಜೆಡಿಎಸ್ ಶಾಸಕರ ತಂಟೆಗೆ ಹೋಗಿಲ್ಲ- ಪಕ್ಷೇತರರ ಬೆಂಬಲ ಮಾತ್ರ ಕೇಳಿದ್ವಿ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....

ಅತೃಪ್ತರ ಕಣ್ಣಾಮುಚ್ಚಾಲೆಗೆ ಬ್ರೇಕ್- ಸಂಜೆ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಆದೇಶ..!

ನವದೆಹಲಿ: ಕಳೆದೊಂದು ವಾರದಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಅತೃಪ್ತ ಶಾಸಕರ ಮುಂಬೈ ವಾಸ್ತವ್ಯಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಇಂದು ಸಂಜೆಯೊಳಗೆ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಕ್ಕಟ್ಟಿಗೆ ಕಾರಣರಾಗಿರೋ ಅತೃಪ್ತ ಶಾಸಕರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡೋದಕ್ಕೆ ಇಲ್ಲ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img