Wednesday, April 1, 2026

munch murugan

ಈ ದೇವಸ್ಥಾನದಲ್ಲಿ ಪ್ರಸಾದವಾಗಿ ಏನು ಕೊಡ್ತಾರೆ ಗೊತ್ತಾ..?

ನಮ್ಮ ಭಾರತ ದೇಶದಲ್ಲಿ ಚಿತ್ರ ವಿಚಿತ್ರ ದೇವಸ್ಥಾನಗಳಿದೆ. ಇಲ್ಲಿ ದೇವರುಗಳಿಗಷ್ಟೇ ಅಲ್ಲ, ಮಹಾಭಾರತ, ರಾಮಾಯಣ ಕಾಲದ ವಿಲನ್‌ಗಳಿಗೂ ದೇವಸ್ಥಾನಗಳಿದೆ. ರಾವಣ, ಹಿಡಿಂಬೆ, ಶಕುನಿ ಇವರಿಗೆಲ್ಲ ದೇವಸ್ಥಾನವನ್ನ ಕಟ್ಟಲಾಗಿದೆ. ಅದೇ ರೀತಿ ಭಾರತದ ಹಲವು ದೇವಸ್ಥಾನಗಳಲ್ಲಿ ಪ್ರಸಾದವಾಗಿ ಅನ್ನ ಸಂತರ್ಪಣೆ, ಸಿಹಿ ಖಾದ್ಯ, ಖಾರಾ ಪದಾರ್ಥಗಳನ್ನು ಕೊಡಲಾಗುತ್ತದೆ. ಆದ್ರೆ ಕೇರಳದ ಒಂದು ದೇವಸ್ಥಾನದಲ್ಲಿ ಪ್ರಸಾದವಾಗಿ ಚಾಕೋಲೇಟನ್ನ...

ಮಂಚ್ ಮುರುಗನ್ ದೇವಸ್ಥಾನದ ಬಗ್ಗೆ ಕೇಳಿದ್ದೀರಾ..? ಈ ಬಗ್ಗೆ ಕುತೂಹಲಕಾರಿ ಕಥೆ ಇಲ್ಲಿದೆ ನೋಡಿ..

ಮುರುಗನ್ ಅಂದ್ರೆ ಸುಬ್ರಹ್ಮಣ್ಯ ಸ್ವಾಮಿ. ಇದು ಹೆಚ್ಚಿನ ಕೇರಳಿಗರ, ತಮಿಳಿಗರ ಇಷ್ಟದೈವ. ಆದ್ರೆ ಕೇರಳದಲ್ಲಿರುವ ಮಂಚ್ ಮುರುಗನ್ ದೇವಸ್ಥಾನಕ್ಕೆ ತನ್ನದೇ ಆದ ಭಕ್ತಗಣವಿದೆ. ಯಾಕೆ ಇಲ್ಲಿರುವ ಮುರುಗನ್ ಸ್ವಾಮಿಗೆ ಈ ಹೆಸರು ಬಂತು..? ಏನು ಈ ದೇವಸ್ಥಾನದ ವಿಶೇಷತೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ (...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img