Thursday, December 25, 2025

muncipality building opening

Opposition party: ಸಭೆಗೂ ಮುನ್ನವೇ ಆಡಳಿತ ಪಕ್ಷ, ಪ್ರತಿಪಕ್ಷದ ಜಟಾಪಟಿ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಆರಂಭಕ್ಕೂ ಮುನ್ನವೇ ಸಭೆಯು ಗೊಂದಲದ ಗೂಡಾಗಿದ್ದು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಜಟಾಪಟಿ ಜೋರಾಗಿಯೇ ನಡೆಯಿತು. ಹೌದು..ಸಾಮಾನ್ಯ ಸಭೆಯಲ್ಲಿ ಚರ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸಭೆ ಆರಂಭಕ್ಕೆ ಮುನ್ನವೇ ಮಾಜಿ ವಿಪಕ್ಷ ನಾಯಕ ದೋರಾಜ ಮಣಿಕುಂಟ್ಲ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಆಡಳಿತ ಪಕ್ಷದ ಸದಸ್ಯರು ಮಾತಿಗೆ ಮಾತು...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img