Monday, May 4, 2026

muncipality probklems

ಮೂಲೆ ಗುಂಪಾದ ಮುಕ್ತಿ ವಾಹನಗಳು: ಪಾಲಿಕೆಯಲ್ಲಿನ ಅಂಧ ದರ್ಬಾರ್ ನಿಂದ ಅವ್ಯವಸ್ಥೆ…!

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಯಾವುದೇ ಒಂದು ವ್ಯವಸ್ಥೆಯೂ ಸರಿಯಾಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆಯಿಂದ ಸುದ್ಧಿಯಾಗಿತ್ತಲೇ ಇದೆ. ಇಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಅಂಧ ದರ್ಬಾರಿನಿಂದ ಆಡಿದ್ದೇ ಆಟ ಆಗಿದೆ. ಬೇಜವಾಬ್ದಾರಿ ಕಮೀಷನರ್ ಹಾಗೂ ಅಧಿಕಾರಿ ವರ್ಗದಿಂದ ಇಲ್ಲಿ ಹೇಳುವವರು ಇಲ್ಲ ಕೇಳುವವರೂ ಇಲ್ಲ. ಅವಳಿನಗರದಲ್ಲಿ ಮೃತಪಟ್ಟವರಿಗೆ ಅಂತಿಮ ಸಂಸ್ಕಾರಕ್ಕೆ ಮಹಾನಗರ ಪಾಲಿಕೆಯಿಂದ ಶ್ರದ್ಧಾಂಜಲಿ ವಾಹನ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img