Wednesday, July 23, 2025

#mundaragi taluk

Gadag ; ಬರಪಿಡಿತ ಪ್ರದೇಶದಿಂದ ಕೈ ಬಿಟ್ಟ ಹಿನ್ನೆಲೆ ಮುಂಡರಗಿಯಲ್ಲಿ ಪ್ರತಿಭಟನೆ..!

ಗದಗ: ರಾಜ್ಯದಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ರೈತರು ಬೆಳೆದ ಬೆಳೆ ಹಾಳಾಗಿ ಹೋಗಿರುವುದರಿಂದ ಸರ್ಕಾರ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ ಕೆಲವು ತಾಲೂಕುಗಳನ್ನುಬರ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಸೇರಿಸಿಲ್ಲ, ಅದರಲ್ಲಿ ಗದಗ ಜಿಲ್ಲೆಯ ಮುಂಡರಗಿಯನ್ನು ಕೈಬಿಟ್ಟಿದ್ದಕ್ಕಾಗಿ ರೈತರು ಬಂದ್ ಕರೆ ಕೊಟ್ಟಿದ್ದಾರೆ. ಮುಂಡರಗಿ ತಾಲೂಕನ್ನು ಬರ ಪೀಡಿತ ಪ್ರದೇಶದ ಪಟ್ಟಿಯಲ್ಲಿ...
- Advertisement -spot_img

Latest News

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...
- Advertisement -spot_img