Monday, April 14, 2025

#mundaragi taluk

Gadag ; ಬರಪಿಡಿತ ಪ್ರದೇಶದಿಂದ ಕೈ ಬಿಟ್ಟ ಹಿನ್ನೆಲೆ ಮುಂಡರಗಿಯಲ್ಲಿ ಪ್ರತಿಭಟನೆ..!

ಗದಗ: ರಾಜ್ಯದಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ರೈತರು ಬೆಳೆದ ಬೆಳೆ ಹಾಳಾಗಿ ಹೋಗಿರುವುದರಿಂದ ಸರ್ಕಾರ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ ಕೆಲವು ತಾಲೂಕುಗಳನ್ನುಬರ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಸೇರಿಸಿಲ್ಲ, ಅದರಲ್ಲಿ ಗದಗ ಜಿಲ್ಲೆಯ ಮುಂಡರಗಿಯನ್ನು ಕೈಬಿಟ್ಟಿದ್ದಕ್ಕಾಗಿ ರೈತರು ಬಂದ್ ಕರೆ ಕೊಟ್ಟಿದ್ದಾರೆ. ಮುಂಡರಗಿ ತಾಲೂಕನ್ನು ಬರ ಪೀಡಿತ ಪ್ರದೇಶದ ಪಟ್ಟಿಯಲ್ಲಿ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img