Friday, February 20, 2026

mundargi taluk

ಮತ್ತೆ ದೇವಸ್ಥಾನಗಳ ಧ್ವಂಸ; ನಿಲ್ಲದ ಕಿಡಿಗೇಡಿಗಳ ಅಟ್ಟಹಾಸ!

ಗದಗ ಜಿಲ್ಲೆಯಲ್ಲಿ ದೇವಸ್ಥಾನಗಳಲ್ಲಿ ಧ್ವಂಸ ನಡೆದಿರುವ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿವೆ. ಶಿಂಗಟಾಲೂರು ಗ್ರಾಮದಲ್ಲಿನ ಇತ್ತೀಚಿನ ಪ್ರಕರಣ ಮಾಸುವ ಮುನ್ನವೇ ಮತ್ತಷ್ಟು ಘಟನೆಗಳು ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮುಂಡರಗಿ ತಾಲೂಕಿನ ಮಲ್ಲಿಕಾರ್ಜುನಪುರ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿ ಸಮೀಪ ಈ ಘಟನೆಗಳು ಸಂಭವಿಸಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನಪುರ ಗ್ರಾಮದ ಬಸ್ ನಿಲ್ದಾಣದ...
- Advertisement -spot_img

Latest News

ಪ್ರವಾಸಕ್ಕೆ ‘ನೋ’ ಎಂದ ಗಂಡ; ಹಠಕ್ಕೆ ಬಿದ್ದ ಗೃಹಿಣಿ ಆತ್ಮಹತ್ಯೆ!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲವೆಂಬ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತೆಯ ಸಂಬಂಧಿಕರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ...
- Advertisement -spot_img