Sunday, September 8, 2024

Munenakoppa

ನವಲಗುಂದ ಕ್ಷೇತ್ರದಲ್ಲಿ ಶಾಸಕರು ಹೇಳುವ ಚಕ್ಕಡಿ ರಸ್ತೆಗೆ ಬಂದ್ ಅನುದಾನ ಎಷ್ಟು, ಸಾರ್ವಜನಿಕವಾಗಿ ಹೇಳಲಿ- ಮುನೇನಕೊಪ್ಪ ಆಗ್ರಹ

Dharwad News: ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕರು ಚಕ್ಕಡಿ ರಸ್ತೆಯ ಹೆಸರಿನಲ್ಲಿ ಗ್ರಾಮೀಣ ಭಾಗದ ಜಮೀನು ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ತಂದಿರುವುದಾಗಿ ಹೇಳಿದ್ದಾರೆ. ಆದರೆ ಎಷ್ಟು ಅನುದಾನ ತಂದಿದ್ದಾರೆ ಎಂದು ಹೇಳಿಲ್ಲ. ಹಾಗಾಗಿ ಶಾಸಕರು ಈ ಚಕ್ಕಡಿ ರಸ್ತೆಗೆ ಬಿಡುಗಡೆಯಾದ ಅನುದಾನ ಸಾರ್ವಜನಿಕವಾಗಿ ಮಾಹಿತಿ ನೀಡಬೇಕು ಎಂದು ಮಾಜಿ ಸಚಿವ ಶಂಕರ್ ಪಾಟೀಲ್...

ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

Political News: ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದ್ದು, ಜಗದೀಶ್ ಶೆಟ್ಟರ್ ಜೊತೆಗೆ ಬಿಜೆಪಿ ಬಿಟ್ಟು ಹೋದವರನ್ನು ವಾಪಸು ಪಕ್ಷಕ್ಕೆ ಕರೆ ತರಲು ವೇದಿಕೆ ಸಜ್ಜಾಗಿದೆ ಅಂತ, ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ ಅವರು,ಈ ಹಿಂದಿನ ಸಭೆಯಲ್ಲಿ ಶೆಟ್ಟರ್ ಜೊತೆಗೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img