Dharwad News: ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕರು ಚಕ್ಕಡಿ ರಸ್ತೆಯ ಹೆಸರಿನಲ್ಲಿ ಗ್ರಾಮೀಣ ಭಾಗದ ಜಮೀನು ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ತಂದಿರುವುದಾಗಿ ಹೇಳಿದ್ದಾರೆ. ಆದರೆ ಎಷ್ಟು ಅನುದಾನ ತಂದಿದ್ದಾರೆ ಎಂದು ಹೇಳಿಲ್ಲ. ಹಾಗಾಗಿ ಶಾಸಕರು ಈ ಚಕ್ಕಡಿ ರಸ್ತೆಗೆ ಬಿಡುಗಡೆಯಾದ ಅನುದಾನ ಸಾರ್ವಜನಿಕವಾಗಿ ಮಾಹಿತಿ ನೀಡಬೇಕು ಎಂದು ಮಾಜಿ ಸಚಿವ ಶಂಕರ್ ಪಾಟೀಲ್...
Political News: ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದ್ದು, ಜಗದೀಶ್ ಶೆಟ್ಟರ್ ಜೊತೆಗೆ ಬಿಜೆಪಿ ಬಿಟ್ಟು ಹೋದವರನ್ನು ವಾಪಸು ಪಕ್ಷಕ್ಕೆ ಕರೆ ತರಲು ವೇದಿಕೆ ಸಜ್ಜಾಗಿದೆ ಅಂತ, ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ ಅವರು,ಈ ಹಿಂದಿನ ಸಭೆಯಲ್ಲಿ ಶೆಟ್ಟರ್ ಜೊತೆಗೆ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...